ಮೇಷ: ಗಣಿಗಾರಿಕೆಯವರಿಗೆ ಉತ್ತಮ ಸಮಯ, ಕುಟುಂಬದಲ್ಲಿ ಶಾಂತಿ, ಆದಾಯಕ್ಕಿಂತ ಖರ್ಚು ಹೆಚ್ಚು.
ವೃಷಭ: ಶಾಲಾ-ಕಾಲೇಜು ನಡೆಸುತ್ತಿರುವವರಿಗೆ ಅಭಿವೃದ್ಧಿ, ಹೆಚ್ಚು ಧೈರ್ಯದಿಂದಿರುವಿರಿ, ಅನವಶ್ಯಕ ಖರ್ಚು ಬೇಡ.
ಮಿಥುನ: ಉನ್ನತಾಧಿಕಾರ ದೊರೆಯುತ್ತದೆ, ಮಾತಿನಿಂದ ಸಮಸ್ಯೆಗೆ ಸಿಲುಕುವಿರಿ, ಮಕ್ಕಳಿಗೆ ಕೀರ್ತಿ ಲಭ್ಯ.
ಕರ್ಕಾಟಕ: ಕಮಿಷನ್ ವ್ಯವಹಾರ ಅಬಾಧಿತ, ತಾಂತ್ರಿಕ ಪರಿಣಿತರಿಗೆ ಶುಭ, ರಾಜಕಾರಣಿಗಳಿಗೆ ಅಶುಭ.
ಸಿಂಹ: ವಾದ್ಯ ತರಬೇತಿದಾರರಿಗೆ ಜನಪ್ರಿಯತೆ, ವಾಹನ ಚಲಾಯಿಸುವಲ್ಲಿ ಎಚ್ಚರ, ವ್ಯವಹಾರದಲ್ಲಿ ಎಚ್ಚರವಹಿಸಿ.
ಕನ್ಯಾ: ಸರ್ಕಾರಿ ನೌಕರರಿಗೆ ಕಾರ್ಯದೊತ್ತಡ, ಲೇವಾದೇವಿ ವ್ಯಾಪಾರದಲ್ಲಿ ಲಾಭದಾಯಕ, ಮನೋವೈದ್ಯರಿಗೆ ಶುಭ.
ತುಲಾ: ಮಕ್ಕಳಿಗೆ ಚರ್ಮದ ಸಮಸ್ಯೆ, ಮಾನಸಿಕ ಒತ್ತಡ, ಆಹಾರದ ಬಗ್ಗೆ ಎಚ್ಚರವಿರಲಿ.
ವೃಶ್ಚಿಕ: ಮಹಿಳೆಯರಿಗೆ ಶುಭ, ಟೆಕ್ನಾಲಜಿ ಪರಿಣಿತರಿಗೆ ಲಾಭ, ರಾಜಕಾರಣಿಗಳಿಗೆ ಅಶುಭ.
ಧನು: ಹೆಚ್ಚು ಪ್ರಯತ್ನವಿದ್ದಲ್ಲಿ ಆದಾಯ, ಸಮಾಜದಲ್ಲಿ ಗೌರವ, ಮಕ್ಕಳಿಗೆ ಉನ್ನತಾಧಿಕಾರ ದೊರೆಯುತ್ತದೆ.
ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ತೊಂದರೆ, ಧಾನ್ಯ ಮಾರಾಟಸ್ಥರಿಗೆ ಆದಾಯ, ಮಕ್ಕಳ ನಡವಳಿಕೆಯಲ್ಲಿ ಬದಲಾವಣೆ.
ಕುಂಭ: ದೂರ ಪ್ರಯಾಣ, ಯುವಕರಿಗೆ ವೃತ್ತಿಯಲ್ಲಿ ಹಿನ್ನಡೆ, ದೈನಂದಿನ ಕೆಲಸಗಳಲ್ಲಿ ಯಶಸ್ಸು.
ಮೀನ: ಉಪನ್ಯಾಸಕರಿಗೆ ಶುಭ, ನಾನಾ ರೀತಿಯ ತೊಂದರೆ, ಕೋಪ ಜಾಸ್ತಿ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…