Featured

ಅನವಶ್ಯಕ ಖರ್ಚು ಬೇಡ: ನೋಡಿ ಇಂದಿನ ದಿನ ಭವಿಷ್ಯ -Vishwanews24

ಅನವಶ್ಯಕ ಖರ್ಚು ಬೇಡ: ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಗಣಿಗಾರಿಕೆಯವರಿಗೆ ಉತ್ತಮ ಸಮಯ, ಕುಟುಂಬದಲ್ಲಿ ಶಾಂತಿ, ಆದಾಯಕ್ಕಿಂತ ಖರ್ಚು ಹೆಚ್ಚು.

ವೃಷಭ: ಶಾಲಾ-ಕಾಲೇಜು ನಡೆಸುತ್ತಿರುವವರಿಗೆ ಅಭಿವೃದ್ಧಿ, ಹೆಚ್ಚು ಧೈರ್ಯದಿಂದಿರುವಿರಿ, ಅನವಶ್ಯಕ ಖರ್ಚು ಬೇಡ.

ಮಿಥುನ: ಉನ್ನತಾಧಿಕಾರ ದೊರೆಯುತ್ತದೆ, ಮಾತಿನಿಂದ ಸಮಸ್ಯೆಗೆ ಸಿಲುಕುವಿರಿ, ಮಕ್ಕಳಿಗೆ ಕೀರ್ತಿ ಲಭ್ಯ.

ಕರ್ಕಾಟಕ: ಕಮಿಷನ್ ವ್ಯವಹಾರ ಅಬಾಧಿತ, ತಾಂತ್ರಿಕ ಪರಿಣಿತರಿಗೆ ಶುಭ, ರಾಜಕಾರಣಿಗಳಿಗೆ ಅಶುಭ.

ಸಿಂಹ: ವಾದ್ಯ ತರಬೇತಿದಾರರಿಗೆ ಜನಪ್ರಿಯತೆ, ವಾಹನ ಚಲಾಯಿಸುವಲ್ಲಿ ಎಚ್ಚರ, ವ್ಯವಹಾರದಲ್ಲಿ ಎಚ್ಚರವಹಿಸಿ.

ಕನ್ಯಾ: ಸರ್ಕಾರಿ ನೌಕರರಿಗೆ ಕಾರ್ಯದೊತ್ತಡ, ಲೇವಾದೇವಿ ವ್ಯಾಪಾರದಲ್ಲಿ ಲಾಭದಾಯಕ, ಮನೋವೈದ್ಯರಿಗೆ ಶುಭ.

ತುಲಾ: ಮಕ್ಕಳಿಗೆ ಚರ್ಮದ ಸಮಸ್ಯೆ, ಮಾನಸಿಕ ಒತ್ತಡ, ಆಹಾರದ ಬಗ್ಗೆ ಎಚ್ಚರವಿರಲಿ.

ವೃಶ್ಚಿಕ: ಮಹಿಳೆಯರಿಗೆ ಶುಭ, ಟೆಕ್ನಾಲಜಿ ಪರಿಣಿತರಿಗೆ ಲಾಭ, ರಾಜಕಾರಣಿಗಳಿಗೆ ಅಶುಭ.

ಧನು: ಹೆಚ್ಚು ಪ್ರಯತ್ನವಿದ್ದಲ್ಲಿ ಆದಾಯ, ಸಮಾಜದಲ್ಲಿ ಗೌರವ, ಮಕ್ಕಳಿಗೆ ಉನ್ನತಾಧಿಕಾರ ದೊರೆಯುತ್ತದೆ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ತೊಂದರೆ, ಧಾನ್ಯ ಮಾರಾಟಸ್ಥರಿಗೆ ಆದಾಯ, ಮಕ್ಕಳ ನಡವಳಿಕೆಯಲ್ಲಿ ಬದಲಾವಣೆ.

ಕುಂಭ: ದೂರ ಪ್ರಯಾಣ, ಯುವಕರಿಗೆ ವೃತ್ತಿಯಲ್ಲಿ ಹಿನ್ನಡೆ, ದೈನಂದಿನ ಕೆಲಸಗಳಲ್ಲಿ ಯಶಸ್ಸು.

ಮೀನ: ಉಪನ್ಯಾಸಕರಿಗೆ ಶುಭ, ನಾನಾ ರೀತಿಯ ತೊಂದರೆ, ಕೋಪ ಜಾಸ್ತಿ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

15 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

16 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

16 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

17 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

18 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

18 hours ago