ಮೇಷ : ದಾಂಪತ್ಯದಲ್ಲಿ ವಾದ ವಿವಾದ, ವೈದ್ಯರಿಗೆ ಸಾಮಾನ್ಯ ಫಲ, ವ್ಯಾಪಾರದಲ್ಲಿ ಲಾಭದಾಯಕ
ವೃಷಭ : ಬಟ್ಟೆವ್ಯಾಪಾರಿಗಳಿಗೆ ಶುಭ, ಮಹಿಳೆಯರಿಗೆ ವಿಶೇಷ ಸ್ಥಾನಮಾನ, ವ್ಯಾಪಾರದಲ್ಲಿ ವಿಸ್ತರಣೆ
ಮಿಥುನ : ಹಣ್ಣಿನ ಮಾರಾಟಗಾರರಿಗೆ ಆದಾಯ, ವಾಹನ ವ್ಯಾಪಾರದಲ್ಲಿ ಲಾಭ, ಆನ್ ಲೈನ್ ವ್ಯಾಪಾರದಲ್ಲಿ ಹಿನ್ನಡೆ
ಕಟಕ : ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲವಿಲ್ಲ, ಮದುವೆ ವಿಚಾರವಾಗಿ ಮಾತುಕತೆ, ಆರೋಗ್ಯ ಸಮಸ್ಯೆ ಕಾಡಬಹುದು
ಸಿಂಹ : ಹೊಸ ಉದ್ಯಮವನ್ನು ಆರಂಭಿಸುವ ಯೋಜನೆ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಜಯ, ವಕೀಲ ವಿದ್ಯಾಭ್ಯಾಸಿಗಳಿಗೆ ಯಶಸ್ಸು
ಕನ್ಯಾ : ಆತ್ಮಸ್ಥೈರ್ಯದ ಕೊರತೆಯುಂಟಾಗುತ್ತದೆ, ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ, ಉನ್ನತ ವ್ಯಕ್ತಿಗಳ ಪರಿಚಯವಾಗುತ್ತದೆ
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು
ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ತುಲಾ : ಆರಂಭದಲ್ಲಿ ತೊಂದರೆ ನಂತರ ಜಯ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಶುಭ, ತಾಂತ್ರಿಕ ಪರಿಣಿತರಿಗೆ ಲಾಭ
ವೃಶ್ಚಿಕ : ಕಸೂತಿ ವ್ಯಾಪಾರಸ್ಥರಿಗೆ ಶುಭ, ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ
ಧನು : ನ್ಯಾಯವಾದಿಗಳಿಗೆ ಶುಭ, ಮಕ್ಕಳಿಂದ ಸಂತೋಷ ವೃದ್ಧಿ, ಬಂಧುಗಳೊಡನೆ ಆತ್ಮೀಯತೆ ಹೆಚ್ಚಾಗುತ್ತದೆ
ಮಕರ : ವ್ಯಾಪಾರದಲ್ಲಿ ಹಿನ್ನಡೆ, ಭೂವ್ಯವಹಾರದಲ್ಲಿ ಅಶುಭ, ಸೇವಾಪೂರ್ವಕ ವೃತ್ತಿಯಲ್ಲಿ ಶುಭ
ಕುಂಭ : ಹಣಕ್ಕೆ ತೊಂದರೆ ಇಲ್ಲ, ವಿದ್ಯಾರ್ಥಿಗಳು ಶ್ರಮ ವಹಿಸಬೇಕಾಗುತ್ತದೆ, ಸ್ವಂತ ವ್ಯಾಪಾರದಲ್ಲಿ ಲಾಭ
ಮೀನ : ಬೆಲೆಬಾಳುವ ವಸ್ತುಗಳಲ್ಲಿ ಎಚ್ಚರಿಕೆ, ಕ್ರಿಯಾಶೀಲ ಉದ್ಯೋಗದಿಂದ ತೃಪ್ತಿ, ನಿಂತ ವ್ಯವಹಾರಗಳು ಪೂರ್ಣಗೊಳ್ಳಲಿದೆ
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…