ವಠಾರ ಧಾರವಾಹಿಯಲ್ಲಿ ಅಭಿನಯ ಮಾಡಿ ಕಿರುತೆರೆ, ಹಾಗೂ ಹಿರಿತೆರೆಯಲ್ಲಿ ವಠಾರ ಮಲ್ಲೇಶ್ ಅಂತನ ಗುರುತಿಸಿಕೊಂಡಿದ್ದ ನಟ ಮಹೇಶ್ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
100 ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಹಾಸ್ಯ ಪಾತ್ರದಲ್ಲಿ ನಟನೆ ಮಾಡಿದ್ದಾರೆ ಮೃತ ಮಹೇಶ್. ಇನ್ನು ಕಿಡ್ನಿ ವೈಫ್ಯಲ್ಯ ಹಾಗೂ ಹಾಗು ಬ್ರೇನ್ ಸ್ಟ್ರೋಕ್ ನಿಂದ ಬಳಲುತಿದ್ದ ವಠಾರ ಮಹೇಶ್ ಅವರನ್ನು ಕಿಮ್ಸ್ ಆಸ್ಪತ್ರೆಗೆ ಅವರನ್ನು ಚಿಕಿತ್ಸೆಗಾಗಿ ಕಳೆದ ಒಂದು ವಾರದ ಹಿಂದೆ ದಾಖಲು ಮಾಡಲಾಗಿತ್ತು. ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗುವುದಿಲ್ಲ ಅಂತ ಹೇಳಿದ ಆಸ್ಪತ್ರೆ ವೈದ್ಯರು ಅವರನ್ನು ಮನೆಗೆ ವಾಪಸ್ಸು ಕಳುಹಿಸಿದ್ದರು ಎನ್ನಲಾಗಿದೇ ವೇಳೆ ಮನೆಗೆ ಬಂದಿದ್ದ ಮಹೇಶ್ ಮನೆಯಲ್ಲಿ ಕೊನೆಯುಸಿರೆಳೆದ್ದಾರೆ ಅಂತ ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.
ನೂರಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳಲ್ಲಿ ಅಭಿನಯಿಸಿದ್ದ ಇವರು ದರ್ಶನ್ ಅಭಿಮಾನಿಯಾಗಿದ್ದು, ಕೊನೆಗಳಿಗೆಯಲ್ಲೂ ದರ್ಶನ್ ರನ್ನು ನೋಡಬೇಕ ಅನ್ನುವುದು ಅವರ ಅಭಿಲಾಷೆಯಾಗಿತ್ತು ಎಂದು ತಿಳಿದು ಬಂದಿದೆ.
ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು: ಕರಾವಳಿ ಜಿಲ್ಲೆ…
ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ…
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…