ವಠಾರ ಧಾರವಾಹಿಯಲ್ಲಿ ಅಭಿನಯ ಮಾಡಿ ಕಿರುತೆರೆ, ಹಾಗೂ ಹಿರಿತೆರೆಯಲ್ಲಿ ವಠಾರ ಮಲ್ಲೇಶ್ ಅಂತನ ಗುರುತಿಸಿಕೊಂಡಿದ್ದ ನಟ ಮಹೇಶ್ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
100 ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಹಾಸ್ಯ ಪಾತ್ರದಲ್ಲಿ ನಟನೆ ಮಾಡಿದ್ದಾರೆ ಮೃತ ಮಹೇಶ್. ಇನ್ನು ಕಿಡ್ನಿ ವೈಫ್ಯಲ್ಯ ಹಾಗೂ ಹಾಗು ಬ್ರೇನ್ ಸ್ಟ್ರೋಕ್ ನಿಂದ ಬಳಲುತಿದ್ದ ವಠಾರ ಮಹೇಶ್ ಅವರನ್ನು ಕಿಮ್ಸ್ ಆಸ್ಪತ್ರೆಗೆ ಅವರನ್ನು ಚಿಕಿತ್ಸೆಗಾಗಿ ಕಳೆದ ಒಂದು ವಾರದ ಹಿಂದೆ ದಾಖಲು ಮಾಡಲಾಗಿತ್ತು. ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗುವುದಿಲ್ಲ ಅಂತ ಹೇಳಿದ ಆಸ್ಪತ್ರೆ ವೈದ್ಯರು ಅವರನ್ನು ಮನೆಗೆ ವಾಪಸ್ಸು ಕಳುಹಿಸಿದ್ದರು ಎನ್ನಲಾಗಿದೇ ವೇಳೆ ಮನೆಗೆ ಬಂದಿದ್ದ ಮಹೇಶ್ ಮನೆಯಲ್ಲಿ ಕೊನೆಯುಸಿರೆಳೆದ್ದಾರೆ ಅಂತ ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.
ನೂರಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳಲ್ಲಿ ಅಭಿನಯಿಸಿದ್ದ ಇವರು ದರ್ಶನ್ ಅಭಿಮಾನಿಯಾಗಿದ್ದು, ಕೊನೆಗಳಿಗೆಯಲ್ಲೂ ದರ್ಶನ್ ರನ್ನು ನೋಡಬೇಕ ಅನ್ನುವುದು ಅವರ ಅಭಿಲಾಷೆಯಾಗಿತ್ತು ಎಂದು ತಿಳಿದು ಬಂದಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…