ಉಡುಪಿ: – ಸುಮಾರು 45 ವರ್ಷದ ಮಹಿಳೆಯು ಕಳೆದ ಒಂದು ವಾರದಿಂದ ಸರಿಯಾದ ಆಹಾರವಿಲ್ಲದೆ , ಅನಾರೋಗ್ಯದಿಂದ ಅಸಹಾಯಕರಾಗಿ ಉಡುಪಿಯ ಬಸ್ ಸ್ಟಾಂಡ್ ನಲ್ಲಿ ಬಿದ್ದಿಕೊಂಡಿರುವುದು ಸಮಾಜ ಸೇವಕ ವಿಶು ಶೆಟ್ಟಿಯವರ ಗಮನಕ್ಕೆ ಬಂದಿರುತ್ತದೆ. ಸ್ಪಂದಿಸಿದ ವಿಶುಶೆಟ್ಟಿಯವರು ಆ ಕೂಡಲೆ ಮಹಿಳೆಯನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಕೆ ಮಾಹಿತಿ ನೀಡಿರುತ್ತಾರೆ.
ಮಹಿಳೆಯ ಎರಡು ಕಾಲುಗಳು ಗಾಯಗೊಂಡಿದ್ದು, ನಡೆದಾಡಲು ಕಷ್ಟವಾಗಿದೆ. ಮಹಿಳೆಯು ತನ್ನ ಹೆಸರು ದೆವಮ್ಮ , ಗಂಡ – ಹಾಲಸ್ಸಿ , ಊರು – ಮುದೋಳಿ ಹಾರ್ದಳ್ಳಿ ಶಿವಮೊಗ್ಗ ಎಂದು ತಿಳಿಸಿರುತ್ತಾರೆ. ಆದ್ದರಿಂದ ಸಂಬಂಧಿಕರು ಅಥವಾ ವಾರಸುದಾರರು ಯಾರಾದರು ಇದ್ದಲ್ಲಿ ಉಡುಪಿಯ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬೇಕೆಂದು ವಿಶುಶೆಟ್ಟಿಯವರು ವಿನಂತಿಸಿಕೊಂಡಿದ್ದಾರೆ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…