ಉಡುಪಿ: – ಸುಮಾರು 45 ವರ್ಷದ ಮಹಿಳೆಯು ಕಳೆದ ಒಂದು ವಾರದಿಂದ ಸರಿಯಾದ ಆಹಾರವಿಲ್ಲದೆ , ಅನಾರೋಗ್ಯದಿಂದ ಅಸಹಾಯಕರಾಗಿ ಉಡುಪಿಯ ಬಸ್ ಸ್ಟಾಂಡ್ ನಲ್ಲಿ ಬಿದ್ದಿಕೊಂಡಿರುವುದು ಸಮಾಜ ಸೇವಕ ವಿಶು ಶೆಟ್ಟಿಯವರ ಗಮನಕ್ಕೆ ಬಂದಿರುತ್ತದೆ. ಸ್ಪಂದಿಸಿದ ವಿಶುಶೆಟ್ಟಿಯವರು ಆ ಕೂಡಲೆ ಮಹಿಳೆಯನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಕೆ ಮಾಹಿತಿ ನೀಡಿರುತ್ತಾರೆ.
ಮಹಿಳೆಯ ಎರಡು ಕಾಲುಗಳು ಗಾಯಗೊಂಡಿದ್ದು, ನಡೆದಾಡಲು ಕಷ್ಟವಾಗಿದೆ. ಮಹಿಳೆಯು ತನ್ನ ಹೆಸರು ದೆವಮ್ಮ , ಗಂಡ – ಹಾಲಸ್ಸಿ , ಊರು – ಮುದೋಳಿ ಹಾರ್ದಳ್ಳಿ ಶಿವಮೊಗ್ಗ ಎಂದು ತಿಳಿಸಿರುತ್ತಾರೆ. ಆದ್ದರಿಂದ ಸಂಬಂಧಿಕರು ಅಥವಾ ವಾರಸುದಾರರು ಯಾರಾದರು ಇದ್ದಲ್ಲಿ ಉಡುಪಿಯ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬೇಕೆಂದು ವಿಶುಶೆಟ್ಟಿಯವರು ವಿನಂತಿಸಿಕೊಂಡಿದ್ದಾರೆ…
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…