Featured

ಅನಾವಶ್ಯಕ ವಾದ-ವಿವಾದ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಅನಾವಶ್ಯಕ ವಾದ-ವಿವಾದ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ: ಭೂಮಿ ವಿಷಯವಾಗಿ ಕಲಹ, ಶರೀರಕ್ಕೆ ಗಾಯ, ಅತಿಯಾದ ಆತ್ಮವಿಶ್ವಾಸ.

ವೃಷಭ: ರಾಜಕಾರಣಿಗಳಿಗೆ ಪ್ರತಿಷ್ಠೆ, ಸಾಧು-ಸಂತರ ದರ್ಶನ, ಮನಸ್ಸು ನಿಯಂತ್ರಣದಲ್ಲಿ ಇರುವುದಿಲ್ಲ.

ಮಿಥುನ: ಹೈನುಗಾರಿಕೆಯಲ್ಲಿ ಲಾಭ, ಕಾರ್ಮಿಕರಿಗೆ ಶುಭ, ದುಶ್ಚಟಗಳಿಂದ ತೊಂದರೆ.

ಕಟಕ: ಆಸ್ತಿ ಖರೀದಿಯಲ್ಲಿ ಎಚ್ಚರಿಕೆ, ವೈದ್ಯರಿಗೆ ಶುಭ, ರಾಜಕಾರಣಿಗಳಿಗೆ ಅಶುಭ.

ಸಿಂಹ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಉದ್ಯೋಗದಲ್ಲಿ ಬದಲಾವಣೆ, ಸರ್ಕಾರದಿಂದ ಧನಸಹಾಯ.

ಕನ್ಯಾ: ಬಂಧುಗಳಿಂದ ಕಿರಿಕಿರಿ, ಆಹಾರವಸ್ತುಗಳ ಪೂರೈಕೆದಾರರಿಗೆ ಲಾಭ, ಬೆನ್ನುನೋವಿನ ತೊಂದರೆ.

ತುಲಾ: ವಿದ್ಯಾರ್ಥಿಗಳು ಶ್ರಮವಹಿಸಿ, ಅಜೀರ್ಣದಿಂದ ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರಿಂದ ಸಹಾಯ.

ವೃಶ್ಚಿಕ: ಅನಾವಶ್ಯಕ ವಾದ-ವಿವಾದವಿರುತ್ತದೆ, ಆರ್ಥಿಕತೆಯಲ್ಲಿ ಸುಧಾರಣೆ, ಆರೋಗ್ಯ ಉತ್ತಮವಾಗಿರುತ್ತದೆ.

ಧನು: ಹೈನುಗಾರಿಕೆಯಲ್ಲಿ ಸರಾಸರಿ, ವಿದ್ಯಾರ್ಥಿಗಳಿಗೆ ಅವಕಾಶಗಳು ಲಭ್ಯ, ಪ್ಲಾಸ್ಟಿಕ್ ಉದ್ದಿಮೆಯಲ್ಲಿ ನಷ್ಟ.

ಮಕರ: ವಕೀಲರಿಗೆ ಕೀರ್ತಿ ಲಭ್ಯ, ವಾಣಿಜ್ಯ ಅಧ್ಯಯನದಲ್ಲಿ ಶುಭ, ರಾಜಕಾರಣಿಗಳಿಗೆ ಅಶುಭ.

ಕುಂಭ: ದೀರ್ಘ ಪ್ರಯಾಣ, ದೂರದ ವ್ಯವಹಾರಗಳಲ್ಲಿ ಪ್ರಗತಿ, ಉತ್ತಮ ಧನಲಾಭ ಸಂಭವ.

ಮೀನ: ಅನಿರೀಕ್ಷಿತ ಧನ ಸಹಾಯ, ವಕೀಲರಿಗೆ ಶುಭ, ಹೈನುಗಾರಿಕೆಯಲ್ಲಿ ಲಾಭ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago