Featured

ಅನಾವಶ್ಯಕ ವಾದ-ವಿವಾದ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಅನಾವಶ್ಯಕ ವಾದ-ವಿವಾದ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ: ಭೂಮಿ ವಿಷಯವಾಗಿ ಕಲಹ, ಶರೀರಕ್ಕೆ ಗಾಯ, ಅತಿಯಾದ ಆತ್ಮವಿಶ್ವಾಸ.

ವೃಷಭ: ರಾಜಕಾರಣಿಗಳಿಗೆ ಪ್ರತಿಷ್ಠೆ, ಸಾಧು-ಸಂತರ ದರ್ಶನ, ಮನಸ್ಸು ನಿಯಂತ್ರಣದಲ್ಲಿ ಇರುವುದಿಲ್ಲ.

ಮಿಥುನ: ಹೈನುಗಾರಿಕೆಯಲ್ಲಿ ಲಾಭ, ಕಾರ್ಮಿಕರಿಗೆ ಶುಭ, ದುಶ್ಚಟಗಳಿಂದ ತೊಂದರೆ.

ಕಟಕ: ಆಸ್ತಿ ಖರೀದಿಯಲ್ಲಿ ಎಚ್ಚರಿಕೆ, ವೈದ್ಯರಿಗೆ ಶುಭ, ರಾಜಕಾರಣಿಗಳಿಗೆ ಅಶುಭ.

ಸಿಂಹ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಉದ್ಯೋಗದಲ್ಲಿ ಬದಲಾವಣೆ, ಸರ್ಕಾರದಿಂದ ಧನಸಹಾಯ.

ಕನ್ಯಾ: ಬಂಧುಗಳಿಂದ ಕಿರಿಕಿರಿ, ಆಹಾರವಸ್ತುಗಳ ಪೂರೈಕೆದಾರರಿಗೆ ಲಾಭ, ಬೆನ್ನುನೋವಿನ ತೊಂದರೆ.

ತುಲಾ: ವಿದ್ಯಾರ್ಥಿಗಳು ಶ್ರಮವಹಿಸಿ, ಅಜೀರ್ಣದಿಂದ ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರಿಂದ ಸಹಾಯ.

ವೃಶ್ಚಿಕ: ಅನಾವಶ್ಯಕ ವಾದ-ವಿವಾದವಿರುತ್ತದೆ, ಆರ್ಥಿಕತೆಯಲ್ಲಿ ಸುಧಾರಣೆ, ಆರೋಗ್ಯ ಉತ್ತಮವಾಗಿರುತ್ತದೆ.

ಧನು: ಹೈನುಗಾರಿಕೆಯಲ್ಲಿ ಸರಾಸರಿ, ವಿದ್ಯಾರ್ಥಿಗಳಿಗೆ ಅವಕಾಶಗಳು ಲಭ್ಯ, ಪ್ಲಾಸ್ಟಿಕ್ ಉದ್ದಿಮೆಯಲ್ಲಿ ನಷ್ಟ.

ಮಕರ: ವಕೀಲರಿಗೆ ಕೀರ್ತಿ ಲಭ್ಯ, ವಾಣಿಜ್ಯ ಅಧ್ಯಯನದಲ್ಲಿ ಶುಭ, ರಾಜಕಾರಣಿಗಳಿಗೆ ಅಶುಭ.

ಕುಂಭ: ದೀರ್ಘ ಪ್ರಯಾಣ, ದೂರದ ವ್ಯವಹಾರಗಳಲ್ಲಿ ಪ್ರಗತಿ, ಉತ್ತಮ ಧನಲಾಭ ಸಂಭವ.

ಮೀನ: ಅನಿರೀಕ್ಷಿತ ಧನ ಸಹಾಯ, ವಕೀಲರಿಗೆ ಶುಭ, ಹೈನುಗಾರಿಕೆಯಲ್ಲಿ ಲಾಭ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago