ಮೇಷ: ಭೂಮಿ ವಿಷಯವಾಗಿ ಕಲಹ, ಶರೀರಕ್ಕೆ ಗಾಯ, ಅತಿಯಾದ ಆತ್ಮವಿಶ್ವಾಸ.
ವೃಷಭ: ರಾಜಕಾರಣಿಗಳಿಗೆ ಪ್ರತಿಷ್ಠೆ, ಸಾಧು-ಸಂತರ ದರ್ಶನ, ಮನಸ್ಸು ನಿಯಂತ್ರಣದಲ್ಲಿ ಇರುವುದಿಲ್ಲ.
ಮಿಥುನ: ಹೈನುಗಾರಿಕೆಯಲ್ಲಿ ಲಾಭ, ಕಾರ್ಮಿಕರಿಗೆ ಶುಭ, ದುಶ್ಚಟಗಳಿಂದ ತೊಂದರೆ.
ಕಟಕ: ಆಸ್ತಿ ಖರೀದಿಯಲ್ಲಿ ಎಚ್ಚರಿಕೆ, ವೈದ್ಯರಿಗೆ ಶುಭ, ರಾಜಕಾರಣಿಗಳಿಗೆ ಅಶುಭ.
ಸಿಂಹ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಉದ್ಯೋಗದಲ್ಲಿ ಬದಲಾವಣೆ, ಸರ್ಕಾರದಿಂದ ಧನಸಹಾಯ.
ಕನ್ಯಾ: ಬಂಧುಗಳಿಂದ ಕಿರಿಕಿರಿ, ಆಹಾರವಸ್ತುಗಳ ಪೂರೈಕೆದಾರರಿಗೆ ಲಾಭ, ಬೆನ್ನುನೋವಿನ ತೊಂದರೆ.
ತುಲಾ: ವಿದ್ಯಾರ್ಥಿಗಳು ಶ್ರಮವಹಿಸಿ, ಅಜೀರ್ಣದಿಂದ ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರಿಂದ ಸಹಾಯ.
ವೃಶ್ಚಿಕ: ಅನಾವಶ್ಯಕ ವಾದ-ವಿವಾದವಿರುತ್ತದೆ, ಆರ್ಥಿಕತೆಯಲ್ಲಿ ಸುಧಾರಣೆ, ಆರೋಗ್ಯ ಉತ್ತಮವಾಗಿರುತ್ತದೆ.
ಧನು: ಹೈನುಗಾರಿಕೆಯಲ್ಲಿ ಸರಾಸರಿ, ವಿದ್ಯಾರ್ಥಿಗಳಿಗೆ ಅವಕಾಶಗಳು ಲಭ್ಯ, ಪ್ಲಾಸ್ಟಿಕ್ ಉದ್ದಿಮೆಯಲ್ಲಿ ನಷ್ಟ.
ಮಕರ: ವಕೀಲರಿಗೆ ಕೀರ್ತಿ ಲಭ್ಯ, ವಾಣಿಜ್ಯ ಅಧ್ಯಯನದಲ್ಲಿ ಶುಭ, ರಾಜಕಾರಣಿಗಳಿಗೆ ಅಶುಭ.
ಕುಂಭ: ದೀರ್ಘ ಪ್ರಯಾಣ, ದೂರದ ವ್ಯವಹಾರಗಳಲ್ಲಿ ಪ್ರಗತಿ, ಉತ್ತಮ ಧನಲಾಭ ಸಂಭವ.
ಮೀನ: ಅನಿರೀಕ್ಷಿತ ಧನ ಸಹಾಯ, ವಕೀಲರಿಗೆ ಶುಭ, ಹೈನುಗಾರಿಕೆಯಲ್ಲಿ ಲಾಭ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…