Featured

ಅನಾವಶ್ಯಕ ವಾದ-ವಿವಾದ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಅನಾವಶ್ಯಕ ವಾದ-ವಿವಾದ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ: ಭೂಮಿ ವಿಷಯವಾಗಿ ಕಲಹ, ಶರೀರಕ್ಕೆ ಗಾಯ, ಅತಿಯಾದ ಆತ್ಮವಿಶ್ವಾಸ.

ವೃಷಭ: ರಾಜಕಾರಣಿಗಳಿಗೆ ಪ್ರತಿಷ್ಠೆ, ಸಾಧು-ಸಂತರ ದರ್ಶನ, ಮನಸ್ಸು ನಿಯಂತ್ರಣದಲ್ಲಿ ಇರುವುದಿಲ್ಲ.

ಮಿಥುನ: ಹೈನುಗಾರಿಕೆಯಲ್ಲಿ ಲಾಭ, ಕಾರ್ಮಿಕರಿಗೆ ಶುಭ, ದುಶ್ಚಟಗಳಿಂದ ತೊಂದರೆ.

ಕಟಕ: ಆಸ್ತಿ ಖರೀದಿಯಲ್ಲಿ ಎಚ್ಚರಿಕೆ, ವೈದ್ಯರಿಗೆ ಶುಭ, ರಾಜಕಾರಣಿಗಳಿಗೆ ಅಶುಭ.

ಸಿಂಹ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಉದ್ಯೋಗದಲ್ಲಿ ಬದಲಾವಣೆ, ಸರ್ಕಾರದಿಂದ ಧನಸಹಾಯ.

ಕನ್ಯಾ: ಬಂಧುಗಳಿಂದ ಕಿರಿಕಿರಿ, ಆಹಾರವಸ್ತುಗಳ ಪೂರೈಕೆದಾರರಿಗೆ ಲಾಭ, ಬೆನ್ನುನೋವಿನ ತೊಂದರೆ.

ತುಲಾ: ವಿದ್ಯಾರ್ಥಿಗಳು ಶ್ರಮವಹಿಸಿ, ಅಜೀರ್ಣದಿಂದ ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರಿಂದ ಸಹಾಯ.

ವೃಶ್ಚಿಕ: ಅನಾವಶ್ಯಕ ವಾದ-ವಿವಾದವಿರುತ್ತದೆ, ಆರ್ಥಿಕತೆಯಲ್ಲಿ ಸುಧಾರಣೆ, ಆರೋಗ್ಯ ಉತ್ತಮವಾಗಿರುತ್ತದೆ.

ಧನು: ಹೈನುಗಾರಿಕೆಯಲ್ಲಿ ಸರಾಸರಿ, ವಿದ್ಯಾರ್ಥಿಗಳಿಗೆ ಅವಕಾಶಗಳು ಲಭ್ಯ, ಪ್ಲಾಸ್ಟಿಕ್ ಉದ್ದಿಮೆಯಲ್ಲಿ ನಷ್ಟ.

ಮಕರ: ವಕೀಲರಿಗೆ ಕೀರ್ತಿ ಲಭ್ಯ, ವಾಣಿಜ್ಯ ಅಧ್ಯಯನದಲ್ಲಿ ಶುಭ, ರಾಜಕಾರಣಿಗಳಿಗೆ ಅಶುಭ.

ಕುಂಭ: ದೀರ್ಘ ಪ್ರಯಾಣ, ದೂರದ ವ್ಯವಹಾರಗಳಲ್ಲಿ ಪ್ರಗತಿ, ಉತ್ತಮ ಧನಲಾಭ ಸಂಭವ.

ಮೀನ: ಅನಿರೀಕ್ಷಿತ ಧನ ಸಹಾಯ, ವಕೀಲರಿಗೆ ಶುಭ, ಹೈನುಗಾರಿಕೆಯಲ್ಲಿ ಲಾಭ.

Vishwa News 24

Recent Posts

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ – vishwanews24

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…

5 hours ago

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ – vishwanews24

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…

5 hours ago

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ – vishwanews24

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…

5 hours ago

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…

6 hours ago

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ -vishwanews24

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…

6 hours ago

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ -vishwanews24

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…

6 hours ago