ಶಿವಮೊಗ್ಗ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶಿವಮೊಗ್ಗ ಭೇಟಿ ಹಿನ್ನೆಲೆಯಲ್ಲಿ ಅನುಮತಿಯಿಲ್ಲದೇ ಬಳಸಲು ಮುಂದಾಗಿದ್ದ ಕಾಂಗ್ರೆಸ್ ಪಕ್ಷದ 500ಕ್ಕೂ ಹೆಚ್ಚು ಬಾವುಟಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ರಾಹುಲ್ ಗಾಂಧಿ ರೋಡ್ ಶೋ ಹಿನ್ನೆಲೆಯಲ್ಲಿ ಪಕ್ಷದ ಬಾವುಟಗಳನ್ನು ಅನುಮತಿ ಇಲ್ಲದೇ ತಂದಿದ್ದರು ಎನ್ನಲಾಗಿದೆ. ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ ಬಾವುಟಗಳನ್ನು ಶಿವಮೊಗ್ಗ ಉಪ ವಿಭಾಗಾಧಿಕಾರಿ ದಾಸರಗೌಡ ನೇತೃತ್ವದ ತಂಡ ವಶಪಡಿಸಿಕೊಂಡು ಕೇಸು ದಾಖಲಿಸಿಕೊಂಡಿದೆ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜನಾಶೀರ್ವಾದ ಯಾತ್ರೆ ಮೂಲಕ ಬಿರುಸಿನ ಪ್ರಚಾರ ನಡೆಸಿದ್ದು, ಹೆಲಿಕಾಪ್ಟರ್ ಮೂಲಕ ಆಗಮಿಸಿದ ರಾಹುಲ್ ಗಾಂಧಿಯವರಿಗೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಅದ್ದೂರಿ ಸ್ವಾಗತ ನೀಡಿದರು. ಶಿವಮೊಗ್ಗದಲ್ಲಿ ಮಾತ್ರ ರಾಹುಲ್ ಗಾಂಧಿ ಕಾರ್ಯಕ್ರಮ ನಿಗದಿಯಾಗಿದ್ದ ಕಾರಣ ಜಿಲ್ಲೆಯ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಶಿವಮೊಗ್ಗಕ್ಕೆ ಆಗಮಿಸಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…