Featured

ಅನುಮತಿ ಪಡೆಯದೇ ಕೆಲಸಕ್ಕೆ ಗೈರಾದರೇ ಕಠಿಣ ಕ್ರಮ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ – Vishwanews24

ಅನುಮತಿ ಪಡೆಯದೇ ಕೆಲಸಕ್ಕೆ ಗೈರಾದರೇ ಕಠಿಣ ಕ್ರಮ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ

ಬೆಂಗಳೂರು: 7ನೇ ವೇತನ ಆಯೋಗ ಜಾರಿ, ಹಳೆ ಪಿಂಚಣಿ ವ್ಯವಸ್ಥೆಯ ಮರು ಜಾರಿಗೊಳಿಸುವಂತೆ ಒತ್ತಾಯಿಸಿ ಇಂದಿನಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಬೆನ್ನಲ್ಲೇ ಅನಧಿಕೃತವಾಗಿ ಕೆಲಸಕ್ಕೆ ಗೈರಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಆದೇಶದಲ್ಲಿ ಖಡಕ್ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಐಎಂಎ ಹಾಗೂ ಇತರೆ ವಂಚನೆ ಪ್ರಕರಣಗಳ ವಿಶೇಷಾಧಿಕಾರಿ ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ನೌಕರರು ಕಚೇರಿಗೆ ಅನಿವಾರ್ಯ ಕಾರಣಗಳಿಂದ ಹಾಜರಾಗಲು ಸಾಧ್ಯವಾಗದೇ ಇದ್ದಲ್ಲಿ, ಮುಂಚಿತವಾಗಿಯೇ, ಅಧಿಕೃತವಾಗಿ ರಜೆ ಮಂಜೂರಾತಿಯನ್ನು ಪಡೆಯುವಂತೆ ಸೂಚಿಸಲಾಗಿದೆ.

ಇನ್ನೂ ಒಂದು ವೇಳೆ ಪೂರ್ವಭಾವಿಯಾಗಿ ರಜೆ ಮಂಜೂರಾತಿ ಪಡೆಯದೇ ಕರ್ತವ್ಯಕ್ಕೆ ಗೈರು ಹಾಜರಾದಲ್ಲಿ Dies Non ಎಂದು ಪರಿಗಣಿಸಿ, ಶಿಸ್ತು ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆ ನೀಡಲಾಗಿದೆ.

ನಿನ್ನ ತಡರಾತ್ರಿಯವರೆಗೆ ಸಿಎಂ ಬೊಮ್ಮಾಯಿ ಹಾಗೂ ಸರ್ಕಾರಿ ನೌಕರರ ಸಂಘದ ನಡುವೆ ಬೇಡಿಕೆ ಈಡೇರಿಕೆ ಸಂಬಂಧ ಸಭೆಯಲ್ಲಿ ಚರ್ಚಿಸಲಾಗಿದೆ. ಸಿಎಂ ಬೊಮ್ಮಾಯಿಯವರು ಶೇ.7 ರಿಂದ 8ರಷ್ಟು ಮಧ್ಯಂತರ ವೇತನ ಜಾರಿಗೊಳಿಸೋದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಆದ್ರೇ ಇದಕ್ಕೆ ನೌಕರರು ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಹೀಗಾಗಿ ಇಂದು ಸರ್ಕಾರಿ ಸೇವೆಯಲ್ಲಿ ಭಾರೀ ವ್ಯತ್ಯಯ ಎಚ್ಚರಿಕೆಯ ನಡುವೆ ಆಗಲಿದೆ ಎಂದು ಹೇಳಲಾಗುತ್ತಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago