Featured

ಅನುಶ್ರೀ ಮಾದಕದ್ರವ್ಯ ಸೇವಿಸುತ್ತಿದ್ದರು, ಸಾಗಿಸುತ್ತಿದ್ದರು, ಸ್ನೇಹಿತರ ಜೊತೆಗೆ ಡ್ರಗ್ ಪಾರ್ಟಿ ಮಾಡುತ್ತಿದ್ದರು : ಕಿಶೋರ್ ಅಮನ್ ಶೆಟ್ಟಿ -Vishwanews24

ಡ್ರಗ್ಸ್ ಸೇವನೆಯಿಂದ ಡ್ಯಾನ್ಸ್ ಪ್ರಾಕ್ಟೀಸ್ ಸುಲಭ.

ಡ್ರಗ್ಸ್ ಸೇವಿಸಿ ಡ್ಯಾನ್ ಮಾಡಿದ್ರೆ ಖುಷಿ ಆಗುತ್ತೆ..

ಡ್ರಗ್ಸ್ ಸೇವಿಸಿದ್ರೆ ಡ್ಯಾನ್ಸ್ ಗೆ ತಾಕತ್ತು..

ಅನುಶ್ರೀ ಹೀಗೆ ನಮಗೆ ಹೇಳುತ್ತಿದ್ದರು..

ಸ್ಫೋಟಕ ಹೇಳಿಕೆ ಕೊಟ್ಟ ಕಿಶೋರ್ ಅಮನ್ ಶೆಟ್ಟಿ

ಮಂಗಳೂರು: ಡ್ರಗ್ಸ್ ಸೇವನೆಯಿಂದ ಡ್ಯಾನ್ಸ್ ಪ್ರಾಕ್ಟೀಸ್ ಸುಲಭ. ಡ್ರಗ್ಸ್ ಸೇವಿಸಿ ಡ್ಯಾನ್ ಮಾಡಿದ್ರೆ ಖುಷಿ ಆಗುತ್ತೆ. ಡ್ರಗ್ಸ್ ಸೇವಿಸಿದ್ರೆ ಡ್ಯಾನ್ಸ್ ಗೆ ತಾಕತ್ತು ಅನುಶ್ರೀ ಹೀಗೆ ನಮಗೆ ಹೇಳುತ್ತಿದ್ದರು ಎಂದು ಸ್ಫೋಟಕ ಹೇಳಿಕೆಯನ್ನು ಕಿಶೋರ್ ಅಮನ್ ಶೆಟ್ಟಿ ಮಂಗಳೂರು ಪೊಲೀಸರ ತನಿಖೆ ವೇಳೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಕಿಶೋರ್ ಅಮನ್ ಶೆಟ್ಟಿ ಆರೋಪ:

ಬೆಂಗಳೂರಿನಲ್ಲಿ ಡ್ಯಾನ್ಸ್ ಪ್ರಾಕ್ಟೀಸ್ ಮಾಡುತ್ತಿದ್ದ ವೇಳೆ ನಾವು ಡ್ರಗ್ಸ್ ಸೇವನೆ ಮಾಡುತ್ತಿದ್ದೆವು. ಅನುಶ್ರೀಗೆ ದಂಧೆಕೋರರ ಪರಿಚಯವಿದೆ. ಅವರು ನಮಗೆ ಡ್ರಗ್ಸ್ ತಂದು ಕೊಡುತ್ತಿದ್ದರು ಕಿಶೋರ್ ಅಮನ್ ಶೆಟ್ಟಿ ಅನುಶ್ರೀ ವಿರುದ್ಧ ಹೇಳಿಕೆ ನೀಡಿದ್ದಾರೆ.

ಪೊಲೀಸರ ತನಿಖೆ ವೇಳೆ ತರುಣ್ ಅನುಶ್ರೀ ರಿಯಾಲಿಟಿ ಶೋ ಅಲ್ಲಿ ಗೆದ್ದಿದ್ದಕ್ಕೆ ಡ್ರಗ್ಸ್ ಪಾರ್ಟಿ ಮಾಡಿದ್ರು. ಖಾಸಗಿ ವಾಹಿನಿ ರಿಯಾಲಿಟಿ ಶೋವನ್ನು ಅನುಶ್ರೀ ಗೆದ್ದಿದ್ದರು. ಇದಕ್ಕಾಗಿ ಡ್ರಗ್ಸ್ ಪಾರ್ಟಿ ಮಾಡಿದ್ವಿ. ಡ್ರಗ್ಸ್ ಪಾರ್ಟಿ ಮಾಡೋದು ಅವರಿಗೂ ಕೂಡ ಗೊತ್ತಿತ್ತು. ಡ್ರಗ್ಸ್ ಪಾರ್ಟಿಯಲ್ಲಿ ನಾನು ನಮ್ಮ ಕೋರಿಯೋಗ್ರಾಫರ್ ಅನುಶ್ರೀ ಜೊತೆ ಸೇರಿ ಪಾರ್ಟಿಯನ್ನು ಮಾಡಿದ್ವಿ ಎಂದಿದ್ದರು.

ಅನುಶ್ರೀ ಮಾದಕದ್ರವ್ಯ ಸೇವಿಸುತ್ತಿದ್ದರು, ಸಾಗಿಸುತ್ತಿದ್ದರು. ಸ್ನೇಹಿತರ ಜೊತೆಗೆ ಅನುಶ್ರೀ ಡ್ರಗ್ ಪಾರ್ಟಿ ಮಾಡುತ್ತಿದ್ದರು. ರೂಂನಲ್ಲಿ ನಡೆಯುತ್ತಿದ್ದ ಪಾರ್ಟಿಗೆ ಡ್ರಗ್ಸ್ ತರುತ್ತಿದ್ದರು. ಡ್ಯಾನ್ಸ್ ಪ್ರಾಕ್ಟೀಸ್‍ಗೆ ಬರುವಾಗ ಡ್ರಗ್ಸ್ ತರುತ್ತಿದ್ದರು. ಅವರೇ ಹೆಚ್ಚು ಡ್ರಗ್ಸ್ ಸೇವನೆ ಮಾಡುತ್ತಿದ್ದರು. ಅವರೇ ಡ್ರಗ್ಸ್ ತಂದು ನಮಗೂ ಕೊಡುತ್ತಿದ್ದರು ಎಂದು ಕಿಶೋರ್ ಹೇಳಿದ್ದಾರೆ.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

19 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

19 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

20 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

22 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

23 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

23 hours ago