Featured

ಅನುಶ್ರೀ ಮಾದಕದ್ರವ್ಯ ಸೇವಿಸುತ್ತಿದ್ದರು, ಸಾಗಿಸುತ್ತಿದ್ದರು, ಸ್ನೇಹಿತರ ಜೊತೆಗೆ ಡ್ರಗ್ ಪಾರ್ಟಿ ಮಾಡುತ್ತಿದ್ದರು : ಕಿಶೋರ್ ಅಮನ್ ಶೆಟ್ಟಿ -Vishwanews24

ಡ್ರಗ್ಸ್ ಸೇವನೆಯಿಂದ ಡ್ಯಾನ್ಸ್ ಪ್ರಾಕ್ಟೀಸ್ ಸುಲಭ.

ಡ್ರಗ್ಸ್ ಸೇವಿಸಿ ಡ್ಯಾನ್ ಮಾಡಿದ್ರೆ ಖುಷಿ ಆಗುತ್ತೆ..

ಡ್ರಗ್ಸ್ ಸೇವಿಸಿದ್ರೆ ಡ್ಯಾನ್ಸ್ ಗೆ ತಾಕತ್ತು..

ಅನುಶ್ರೀ ಹೀಗೆ ನಮಗೆ ಹೇಳುತ್ತಿದ್ದರು..

ಸ್ಫೋಟಕ ಹೇಳಿಕೆ ಕೊಟ್ಟ ಕಿಶೋರ್ ಅಮನ್ ಶೆಟ್ಟಿ

ಮಂಗಳೂರು: ಡ್ರಗ್ಸ್ ಸೇವನೆಯಿಂದ ಡ್ಯಾನ್ಸ್ ಪ್ರಾಕ್ಟೀಸ್ ಸುಲಭ. ಡ್ರಗ್ಸ್ ಸೇವಿಸಿ ಡ್ಯಾನ್ ಮಾಡಿದ್ರೆ ಖುಷಿ ಆಗುತ್ತೆ. ಡ್ರಗ್ಸ್ ಸೇವಿಸಿದ್ರೆ ಡ್ಯಾನ್ಸ್ ಗೆ ತಾಕತ್ತು ಅನುಶ್ರೀ ಹೀಗೆ ನಮಗೆ ಹೇಳುತ್ತಿದ್ದರು ಎಂದು ಸ್ಫೋಟಕ ಹೇಳಿಕೆಯನ್ನು ಕಿಶೋರ್ ಅಮನ್ ಶೆಟ್ಟಿ ಮಂಗಳೂರು ಪೊಲೀಸರ ತನಿಖೆ ವೇಳೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಕಿಶೋರ್ ಅಮನ್ ಶೆಟ್ಟಿ ಆರೋಪ:

ಬೆಂಗಳೂರಿನಲ್ಲಿ ಡ್ಯಾನ್ಸ್ ಪ್ರಾಕ್ಟೀಸ್ ಮಾಡುತ್ತಿದ್ದ ವೇಳೆ ನಾವು ಡ್ರಗ್ಸ್ ಸೇವನೆ ಮಾಡುತ್ತಿದ್ದೆವು. ಅನುಶ್ರೀಗೆ ದಂಧೆಕೋರರ ಪರಿಚಯವಿದೆ. ಅವರು ನಮಗೆ ಡ್ರಗ್ಸ್ ತಂದು ಕೊಡುತ್ತಿದ್ದರು ಕಿಶೋರ್ ಅಮನ್ ಶೆಟ್ಟಿ ಅನುಶ್ರೀ ವಿರುದ್ಧ ಹೇಳಿಕೆ ನೀಡಿದ್ದಾರೆ.

ಪೊಲೀಸರ ತನಿಖೆ ವೇಳೆ ತರುಣ್ ಅನುಶ್ರೀ ರಿಯಾಲಿಟಿ ಶೋ ಅಲ್ಲಿ ಗೆದ್ದಿದ್ದಕ್ಕೆ ಡ್ರಗ್ಸ್ ಪಾರ್ಟಿ ಮಾಡಿದ್ರು. ಖಾಸಗಿ ವಾಹಿನಿ ರಿಯಾಲಿಟಿ ಶೋವನ್ನು ಅನುಶ್ರೀ ಗೆದ್ದಿದ್ದರು. ಇದಕ್ಕಾಗಿ ಡ್ರಗ್ಸ್ ಪಾರ್ಟಿ ಮಾಡಿದ್ವಿ. ಡ್ರಗ್ಸ್ ಪಾರ್ಟಿ ಮಾಡೋದು ಅವರಿಗೂ ಕೂಡ ಗೊತ್ತಿತ್ತು. ಡ್ರಗ್ಸ್ ಪಾರ್ಟಿಯಲ್ಲಿ ನಾನು ನಮ್ಮ ಕೋರಿಯೋಗ್ರಾಫರ್ ಅನುಶ್ರೀ ಜೊತೆ ಸೇರಿ ಪಾರ್ಟಿಯನ್ನು ಮಾಡಿದ್ವಿ ಎಂದಿದ್ದರು.

ಅನುಶ್ರೀ ಮಾದಕದ್ರವ್ಯ ಸೇವಿಸುತ್ತಿದ್ದರು, ಸಾಗಿಸುತ್ತಿದ್ದರು. ಸ್ನೇಹಿತರ ಜೊತೆಗೆ ಅನುಶ್ರೀ ಡ್ರಗ್ ಪಾರ್ಟಿ ಮಾಡುತ್ತಿದ್ದರು. ರೂಂನಲ್ಲಿ ನಡೆಯುತ್ತಿದ್ದ ಪಾರ್ಟಿಗೆ ಡ್ರಗ್ಸ್ ತರುತ್ತಿದ್ದರು. ಡ್ಯಾನ್ಸ್ ಪ್ರಾಕ್ಟೀಸ್‍ಗೆ ಬರುವಾಗ ಡ್ರಗ್ಸ್ ತರುತ್ತಿದ್ದರು. ಅವರೇ ಹೆಚ್ಚು ಡ್ರಗ್ಸ್ ಸೇವನೆ ಮಾಡುತ್ತಿದ್ದರು. ಅವರೇ ಡ್ರಗ್ಸ್ ತಂದು ನಮಗೂ ಕೊಡುತ್ತಿದ್ದರು ಎಂದು ಕಿಶೋರ್ ಹೇಳಿದ್ದಾರೆ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

2 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

4 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

4 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

4 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

5 hours ago