ಉಡುಪಿ: ಅನ್ನಭಾಗ್ಯ ಪಡಿತರ ಅಕ್ಕಿಯನ್ನು ಮಾರಾಟ ಮಾಡಿದರೆ ದಂಡದ ಜೊತೆಗೆ ಆರು ತಿಂಗಳು ಕಾರ್ಡು ಅಮಾನತು ಮಾಡುವುದಾಗಿ ಡಿಸಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕ ವಿತರಣಾ ಪದ್ದತಿ 2016ರ ನಿಯಮ 18ಎ ರ ತಿದ್ದುಪಡಿ ಆದೇಶ-2020ರ ಪ್ರಕಾರ ಪಡಿತರ ಚೀಟಿದಾರರು ನೀಡುವ ಆಹಾರಧಾನ್ಯವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಅಥವಾ ಮಾರಾಟ ಮಾಡಲು ದಾಸ್ತಾನು ಮಾಡಿದವರ ವಿರುದ್ಧ ಮುಕ್ತ ಮಾರುಕಟ್ಟೆ ದರದಲ್ಲಿ ದಂಡ ವಿಧಿಸಲಾಗುವುದು ಮತ್ತು ಆರು ತಿಂಗಳವರೆಗೆ ಅವರ ಕಾರ್ಡನ್ನು ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಏರ್ಪೋರ್ಟ್ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ 1.37…
ಬಾರ್, ಪಬ್ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…