ಶಿವಮೊಗ್ಗ: ಅನ್ಯಕೋಮಿನ ಯುವತಿಯನ್ನು ಬೈಕಿನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದ ಸೀಗೆಟಹಳ್ಳಿ ಬಳಿ ನಡೆದಿದೆ.
ಜೂನ್ 1 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂದನ್ ಹಲ್ಲೆಗೊಳಗಾದ ಯುವಕ. ನಂದನ್ ಹಾಗೂ ಅನ್ಯಕೋಮಿನ ಯುವತಿ ಒಂದೇ ಖಾಸಗಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕೆಲಸದ ನಿಮಿತ್ತ ನಂದನ್ ಹಾಗೂ ಯುವತಿ ಬೈಕ್ನಲ್ಲಿ ಹೋಗುತ್ತಿದ್ದರು. ಬೈಕ್ನಲ್ಲಿ ಹೋಗುವುದನ್ನು ಗಮನಿಸಿದ ಅನ್ಯಕೋಮಿನ ಯುವಕರು ಬೈಕ್ ಅಡ್ಡಗಟ್ಟಿದ್ದಾರೆ. ಬಳಿಕ ನಂದನ್ ಅನ್ನು ಸ್ಥಳೀಯ ಟಿಂಬರ್ ಯಾರ್ಡ್ವೊಂದಕ್ಕೆ ಎಳೆದೊಯ್ದು ಹಲ್ಲೆ ನಡೆಸಿದ್ದಾರೆ. ಸ್ಥಳದಿಂದ ತಪ್ಪಿಸಿಕೊಂಡು ಯುವಕ ಓಡಿ ಬಂದಿದ್ದಾನೆ.
ಹಲ್ಲೆಗೊಳಗಾದ ಯುವಕನಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಸಕ ಚನ್ನಬಸಪ್ಪ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಯುವಕನ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…