ಅಪಘಾತಕ್ಕೆ ನಾಂದಿ ಹಾಡುತ್ತಿದೆ ಕಟಪಾಡಿ ಹೆದ್ದಾರಿಯಲ್ಲಿ ಕೆಟ್ಟು ನಿಂತ ಟ್ಯಾಂಕರ್- ವಾರ ಕಳೆದರೂ ತೆರವಾಗದ ಟ್ಯಾಂಕರ್ ಸದ್ಯ ಡೇಂಜರ್ ಸ್ಪಾಟ್: Vishwanews24
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ನಲ್ಲಿ ಕಳೆದ ಒಂದು ವಾರದಿಂದ ಟ್ಯಾಂಕರೊಂದು ತಾಂತ್ರಿಕ ಕಾರಣದಿಂದ ಕೆಟ್ಟು ಹೋದ ಪರಿಣಾಮವಾಗಿ ಹೆದ್ದಾರಿಯ ಒಂದು ಬದಿಯಲ್ಲಿ ಅಡ್ಡಲಾಗಿ ನಿಂತಿದೆ.
ಕೆಟ್ಟು ನಿಂತ ಲಾರಿಯ ಅನತಿ ದೂರದಲ್ಲಿ ಬ್ಯಾರಿಗೇಟ್ ಅಳವಡಿಸಿದ್ದರೂ ಕೂಡ ಮಳೆಗಾಲದಲ್ಲಿ ಮತ್ತು ಒವರ್ ಟೇಕ್ ಮಾಡಿಕೊಂಡು ಬರುವ ವಾಹನ ಸವಾರರಿಗೆ ಇದೊಂದು ಪ್ರಾಣಕಂಕಟವಾಗಿ ಪರಿಣಮಿಸಿದೆ.
ರಾತ್ರಿಯ ಸಮಯದಲ್ಲಿ ವಾಹನ ಚಾಲನೆ ಮಾಡುವವರಿಗಂತೂ ಇದನ್ನು ದಾಟಿಕೊಂಡು ಹೋಗುವುದೆ ಒಂದು ಸಾಹಸವಾಗಿಬಿಟ್ಟಿದೆ.
ಸದ್ಯ 20 ಮೀಟರ್ ದೂರದಲ್ಲಿಯೇ ಕಟಪಾಡಿ ಹೊರಪೊಲೀಸ್ ಠಾಣೆಯಿದ್ದರು ಇದುವರೆಗೆ ಈ ಟ್ಯಾಂಕರ್ ತೆರವು ಕಾರ್ಯ ಯಾಕಗಿಲ್ಲ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಮುಂದೆ ನಡೆಯುವ ಯಾವುದಾದರೂ ಅನಾಹುತ ನಡೆಯುವ ಮುನ್ನಾ ಸಂಬಂಧಪಟ್ಟ ಇಲಾಖೆ ಹೆದ್ದಾರಿಯಲ್ಲಿ ಕೆಟ್ಟು ನಿಂತ ಟ್ಯಾಂಕರ್ ತೆರವು ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Watch video:- https://fb.watch/dOnIW5IeKX/https://fb.watch/dOnIW5IeKX/
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…