ಅಪಘಾತಕ್ಕೆ ನಾಂದಿ ಹಾಡುತ್ತಿದೆ ಕಟಪಾಡಿ ಹೆದ್ದಾರಿಯಲ್ಲಿ ಕೆಟ್ಟು ನಿಂತ ಟ್ಯಾಂಕರ್- ವಾರ ಕಳೆದರೂ ತೆರವಾಗದ ಟ್ಯಾಂಕರ್ ಸದ್ಯ ಡೇಂಜರ್ ಸ್ಪಾಟ್: Vishwanews24
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ನಲ್ಲಿ ಕಳೆದ ಒಂದು ವಾರದಿಂದ ಟ್ಯಾಂಕರೊಂದು ತಾಂತ್ರಿಕ ಕಾರಣದಿಂದ ಕೆಟ್ಟು ಹೋದ ಪರಿಣಾಮವಾಗಿ ಹೆದ್ದಾರಿಯ ಒಂದು ಬದಿಯಲ್ಲಿ ಅಡ್ಡಲಾಗಿ ನಿಂತಿದೆ.
ಕೆಟ್ಟು ನಿಂತ ಲಾರಿಯ ಅನತಿ ದೂರದಲ್ಲಿ ಬ್ಯಾರಿಗೇಟ್ ಅಳವಡಿಸಿದ್ದರೂ ಕೂಡ ಮಳೆಗಾಲದಲ್ಲಿ ಮತ್ತು ಒವರ್ ಟೇಕ್ ಮಾಡಿಕೊಂಡು ಬರುವ ವಾಹನ ಸವಾರರಿಗೆ ಇದೊಂದು ಪ್ರಾಣಕಂಕಟವಾಗಿ ಪರಿಣಮಿಸಿದೆ.
ರಾತ್ರಿಯ ಸಮಯದಲ್ಲಿ ವಾಹನ ಚಾಲನೆ ಮಾಡುವವರಿಗಂತೂ ಇದನ್ನು ದಾಟಿಕೊಂಡು ಹೋಗುವುದೆ ಒಂದು ಸಾಹಸವಾಗಿಬಿಟ್ಟಿದೆ.
ಸದ್ಯ 20 ಮೀಟರ್ ದೂರದಲ್ಲಿಯೇ ಕಟಪಾಡಿ ಹೊರಪೊಲೀಸ್ ಠಾಣೆಯಿದ್ದರು ಇದುವರೆಗೆ ಈ ಟ್ಯಾಂಕರ್ ತೆರವು ಕಾರ್ಯ ಯಾಕಗಿಲ್ಲ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಮುಂದೆ ನಡೆಯುವ ಯಾವುದಾದರೂ ಅನಾಹುತ ನಡೆಯುವ ಮುನ್ನಾ ಸಂಬಂಧಪಟ್ಟ ಇಲಾಖೆ ಹೆದ್ದಾರಿಯಲ್ಲಿ ಕೆಟ್ಟು ನಿಂತ ಟ್ಯಾಂಕರ್ ತೆರವು ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Watch video:- https://fb.watch/dOnIW5IeKX/https://fb.watch/dOnIW5IeKX/
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…
ಉಡುಪಿ: ಏ.1ರಂದು ಪಿಂಕ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…
ಮಂಗಳೂರು : 2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…