ಬೆಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (84) ಅವರ ಮಿದುಳು ನಿಷ್ಕ್ರಿಯಗೊಂಡಿದ್ದು, ಕೋಮಾ ಹಂತ ತಲುಪಿದ್ದಾರೆ ಎಂದು ತಿಳಿದುಬಂದಿದೆ.
ಹೊಸಕೆರೆಹಳ್ಳಿ ಬಳಿ 4 ದಿನಗಳ ಹಿಂದೆ ಕಾರಲ್ಲಿ ಹೋಗಿದ್ದ ವೇಳೆ ರಸ್ತೆ ಅಪಘಾತ ನಡೆದಿತ್ತು. ಈ ವೇಳೆ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದರು. ಆದರೆ ಮತ್ತೆ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನಲೆಯಲ್ಲಿ ಬ್ಯಾಂಕ್ ಕಾಲೋನಿಯಲ್ಲಿ ಇರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಕನ್ನಡ ಚಿತ್ರರಂಗಕ್ಕೆ ಶಿವರಾಂ ಅವರು ನೀಡಿದ ಕೊಡುಗೆ ಅಪಾರ. ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿಯೂ ಅವರು ಕೆಲಸ ಮಾಡಿದ್ದಾರೆ. ಹಲವಾರು ರೀತಿಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅವರು ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲಿ ಅಭಿನಯಿಸಿದ್ದಾರೆ. 6 ದಶಕಗಳಿಗೂ ಹೆಚ್ಚು ಕಾಲ ಅವರಿಗೆ ಬಣ್ಣದ ಲೋಕದಲ್ಲಿ ಅನುಭವವಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…