Featured

ಅಪಘಾತದಲ್ಲಿ ಗಂಭೀರ ಗಾಯ ; ಹಿರಿಯ ನಟ ಶಿವರಾಂ  ಮಿದುಳು ನಿಷ್ಕ್ರಿಯ – Vishwanews24

ಅಪಘಾತದಲ್ಲಿ ಗಂಭೀರ ಗಾಯ ; ಹಿರಿಯ ನಟ ಶಿವರಾಂ  ಮಿದುಳು ನಿಷ್ಕ್ರಿಯ – Vishwanews24

ಬೆಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (84) ಅವರ ಮಿದುಳು ನಿಷ್ಕ್ರಿಯಗೊಂಡಿದ್ದು, ಕೋಮಾ ಹಂತ ತಲುಪಿದ್ದಾರೆ ಎಂದು ತಿಳಿದುಬಂದಿದೆ.

ಹೊಸಕೆರೆಹಳ್ಳಿ ಬಳಿ 4 ದಿನಗಳ ಹಿಂದೆ ಕಾರಲ್ಲಿ ಹೋಗಿದ್ದ ವೇಳೆ ರಸ್ತೆ ಅಪಘಾತ ನಡೆದಿತ್ತು. ಈ ವೇಳೆ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದರು. ಆದರೆ ಮತ್ತೆ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನಲೆಯಲ್ಲಿ ಬ್ಯಾಂಕ್​ ಕಾಲೋನಿಯಲ್ಲಿ ಇರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಕನ್ನಡ ಚಿತ್ರರಂಗಕ್ಕೆ ಶಿವರಾಂ ಅವರು ನೀಡಿದ ಕೊಡುಗೆ ಅಪಾರ. ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿಯೂ ಅವರು ಕೆಲಸ ಮಾಡಿದ್ದಾರೆ. ಹಲವಾರು ರೀತಿಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅವರು ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲಿ ಅಭಿನಯಿಸಿದ್ದಾರೆ. 6 ದಶಕಗಳಿಗೂ ಹೆಚ್ಚು ಕಾಲ ಅವರಿಗೆ ಬಣ್ಣದ ಲೋಕದಲ್ಲಿ ಅನುಭವವಿದೆ.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

3 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

3 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

3 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

5 hours ago