Featured

ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದರೂ ಸಹಾಯಕ್ಕೆ ಬಾರದ ಜನ ; ತೀವ್ರ ರಕ್ತಸ್ರಾವವಾಗಿ ಯುವಕ ಸಾವು – ಉಡುಪಿಯಲ್ಲಿ ಅಮಾನವೀಯ ಘಟನೆ   – Vishwanews24

ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದರೂ ಸಹಾಯಕ್ಕೆ ಬಾರದ ಜನ ; ತೀವ್ರ ರಕ್ತಸ್ರಾವವಾಗಿ ಯುವಕ ಸಾವು – ಉಡುಪಿಯಲ್ಲಿ ಅಮಾನವೀಯ ಘಟನೆ

ಉಡುಪಿ : ಅಪಘಾತದಲ್ಲಿ ಗಾಯಗೊಂಡು ವ್ಯಕ್ತಿ ನರಳುತ್ತಿದ್ದರೂ ಕೂಡ ಜನರು ಸಹಾಯಕ್ಕೆ ಬಾರದೇ ಅಮಾನವೀಯತೆಯಿಂದ ವರ್ತಿಸಿದ ಘಟನೆ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡು ಗಾಯಾಳು ಆಸ್ಪತ್ರೆಗೆ ಸೇರಿಸುವಂತೆ ಗೋಗರೆದರೂ ಒಬ್ಬರು ಕೂಡ ಸಹಾಯಕ್ಕೆ ಬರದೇ ಮೂಕ ಪ್ರೇಕ್ಷಕರಾಗಿ ನಿಂತು ನೋಡಿದ ಘಟನೆ ನಡೆದಿದೆ.

ಆದರೆ ತೀವ್ರ ರಕ್ತಸ್ರಾವವಾಗಿ ಯುವಕ ಸುಶಿಕ್ಷಿತ್ (20) ಮೃತಪಟ್ಟಿದ್ದಾನೆ. ತನ್ನ ಗೆಳೆಯರ ಜೊತೆ ಕ್ಯಾಟರಿಂಗ್ ಕೆಲಸಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದ ಯುವಕ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಗಂಭೀರವಾಗ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದನು. ಸಹಾಯ ಮಾಡುವಂತೆ ಆಸ್ಪತ್ರೆ ಧಾವಿಸುವಂತೆ ಅಂಗಲಾಚಿದರೂ ಕೂಡ ಯಾರೂ ನೆರವಿಗೆ ಧಾವಿಸಲಿಲ್ಲ.

ರಿಕ್ಷಾ ಆದರೂ ಕರೆತನ್ನಿ ಎಂದು ಗಾಯಾಳು ಪರಿ ಪರಿಯಾಗಿ ಬೇಡಿದರೂ ಕೂಡ ಒಬ್ಬರು ಕೂಡ ಸಹಾಯಕ್ಕೆ ಬರಲಿಲ್ಲ, ಕೊನೆಗೆ ಆತನ ಗೆಳೆಯರು ಆಟೋದಲ್ಲಿ ಆಸ್ಪತ್ರೆಗೆ ಕರೆದುಕೊಂಡಿದ್ದಾರೆ . ಆದರೆ ಆಸ್ಪತ್ರೆ ಸಾಗಿಸುವಷ್ಟರಲ್ಲಿ ಆತ ಮೃತಪಟ್ಟಿದ್ದಾನೆ. ಗೆಳೆಯರ ಆಕ್ರಂದನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago