ಬೆಂಗಳೂರು: ಅಪಘಾತದ ನೆಪದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಕೊಲೆಯತ್ನ ನಡೆದಿದ್ದು , ಇದರ ಸಮಗ್ರ ತನಿಖೆಯಾಗಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು. ಬಸವ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಅನಂತಕುಮಾರ್ ಹೆಗಡೆ ಪ್ರಯಾಣಿಸುತ್ತಿದ್ದ ವೇಳೆ ಅವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆಯಲಾಗಿದೆ. ಇದರ ಅರ್ಥ ಏನು ಎಂದು ಪ್ರಶ್ನಿಸಿದರು.
ಅನಂತಕುಮಾರ್ ಹೆಗಡೆ ಅವರ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಲಾಗಿದೆ. ಇದರ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಬೇಕು ಮತ್ತು ಕೇಂದ್ರ ಸಚಿವರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದರು. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಟಿಕೆಟ್ ಕೇಳಿಲ್ಲ. ನನಗೆ ಇನ್ನು ಸಂಸದರ ಅವಧಿ ಬಾಕಿ ಇದೆ. ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಅರ್ಜಿ ಸಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…