ಮೇಷ: ಹೊಸ ಉದ್ಯಮದ ಯೋಚನೆ, ಆರೋಗ್ಯದಲ್ಲಿ ಏರುಪೇರು, ತಲೆ ನೋವಿನ ಸಮಸ್ಯೆ.
ವೃಷಭ: ತರಕಾರಿ ವ್ಯಾಪಾರಸ್ಥರಿಗೆ ಲಾಭ, ಸರ್ಕಾರಿ ಕೆಲಸದಲ್ಲಿ ಮಂದಗತಿ, ಅಧಿಕಾರಿಗಳೊಂದಿಗೆ ವಾದವಿವಾದ ಬೇಡ.
ಮಿಥುನ: ವಿದ್ಯಾರ್ಥಿಗಳು ಹೆಚ್ಚಿನ ಗಮನಹರಿಸಿ, ಸರ್ಕಾರದಿಂದ ಧನಾದಾಯ, ವಿದೇಶಿ ವ್ಯಾಪಾರಸ್ಥರಿಗೆ ಶುಭ.
ಕಟಕ: ಸಾಲದ ಸೌಲಭ್ಯ ದೊರೆಯುತ್ತದೆ, ಕೆಲಸಗಳಿಗೆ ಆತ್ಮಸ್ಥೈರ್ಯ ಬೇಕು, ವಸ್ತುಗಳ ಸಂಗ್ರಹಣೆಯಲ್ಲಿ ಆಸಕ್ತಿ..
ಸಿಂಹ: ಗಣ್ಯರ ಭೇಟಿ, ಅಪರಿಚಿತರ ಬಗ್ಗೆ ಎಚ್ಚರವಿರಲಿ, ವಿವಾದಗಳಿಂದ ದೂರವಿರಿ.
ಕನ್ಯಾ: ವಿದ್ಯಾರ್ಥಿಗಳಿಗೆ ಯಶಸ್ಸು, ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಲಾಭ, ಮೂಳೆ ತೊಂದರೆ ಎಚ್ಚರವಹಿಸಿ.
ತುಲಾ: ಯಂತ್ರೋಪಕರಣ ವ್ಯಾಪಾರಸ್ಥರಿಗೆ ಶುಭ, ಲೆಕ್ಕ ಪರೀಕ್ಷಕರಿಗೆ ಅಶುಭ, ವಿದ್ಯಾಭ್ಯಾಸದ ಕಡೆ ಗಮನವಿರಲಿ.
ವೃಶ್ಚಿಕ: ಗೃಹಬಳಕೆ ವಸ್ತು ಮಾರಾಟಸ್ಥರಿಗೆ ಲಾಭ, ಪಿತ್ರಾರ್ಜಿತ ಆಸ್ತಿ ಲಭ್ಯ, ಆಭರಣಗಳ ಕಸುರಿ ಕಲೆಗಾರರಿಗೆ ಬೇಡಿಕೆ.
ಧನು: ಆಹಾರ ಪದಾರ್ಥಗಳ ವ್ಯಾಪಾರಸ್ಥರಿಗೆ ಅಭಿವೃದ್ಧಿ, ವಿದ್ಯುತ್ ಸಂಬಂಧಿ ಕೆಲಸಗಾರರು ಎಚ್ಚರದಿಂದಿರಿ, ಗೃಹ ನಿರ್ಮಾಣಕ್ಕೆ ತೊಂದರೆ ಇರದು.
ಮಕರ: ಮನಸ್ಸಿಗೆ ಚಿಂತೆ, ವಿವಾಹಕ್ಕೆ ಅಡಚಣೆ, ಸಾಲ ಮಾಡಬೇಕಾಗುವ ಸಾಧ್ಯತೆ.
ಕುಂಭ: ಸುಖ ಭೋಜನ, ಅನಗತ್ಯ ತಿರುಗಾಟ, ಕುಟುಂಬದಲ್ಲಿ ಸೌಖ್ಯ.
ಮೀನ: ವ್ಯಾಪಾರ ವ್ಯವಹಾರಗಳಲ್ಲಿ ನಷ್ಟ, ಶತ್ರುಭಯ, ವಿದ್ಯಾರ್ಥಿಗಳಲ್ಲಿ ಆತಂಕ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…