Featured

ಅಪರಿಚಿತರ ಬಗ್ಗೆ ಎಚ್ಚರವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಅಪರಿಚಿತರ ಬಗ್ಗೆ ಎಚ್ಚರವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಹೊಸ ಉದ್ಯಮದ ಯೋಚನೆ, ಆರೋಗ್ಯದಲ್ಲಿ ಏರುಪೇರು, ತಲೆ ನೋವಿನ ಸಮಸ್ಯೆ.

ವೃಷಭ: ತರಕಾರಿ ವ್ಯಾಪಾರಸ್ಥರಿಗೆ ಲಾಭ, ಸರ್ಕಾರಿ ಕೆಲಸದಲ್ಲಿ ಮಂದಗತಿ, ಅಧಿಕಾರಿಗಳೊಂದಿಗೆ ವಾದವಿವಾದ ಬೇಡ.

ಮಿಥುನ: ವಿದ್ಯಾರ್ಥಿಗಳು ಹೆಚ್ಚಿನ ಗಮನಹರಿಸಿ, ಸರ್ಕಾರದಿಂದ ಧನಾದಾಯ, ವಿದೇಶಿ ವ್ಯಾಪಾರಸ್ಥರಿಗೆ ಶುಭ.

ಕಟಕ: ಸಾಲದ ಸೌಲಭ್ಯ ದೊರೆಯುತ್ತದೆ, ಕೆಲಸಗಳಿಗೆ ಆತ್ಮಸ್ಥೈರ್ಯ ಬೇಕು, ವಸ್ತುಗಳ ಸಂಗ್ರಹಣೆಯಲ್ಲಿ ಆಸಕ್ತಿ..

ಸಿಂಹ: ಗಣ್ಯರ ಭೇಟಿ, ಅಪರಿಚಿತರ ಬಗ್ಗೆ ಎಚ್ಚರವಿರಲಿ, ವಿವಾದಗಳಿಂದ ದೂರವಿರಿ.

ಕನ್ಯಾ: ವಿದ್ಯಾರ್ಥಿಗಳಿಗೆ ಯಶಸ್ಸು, ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಲಾಭ, ಮೂಳೆ ತೊಂದರೆ ಎಚ್ಚರವಹಿಸಿ.

ತುಲಾ: ಯಂತ್ರೋಪಕರಣ ವ್ಯಾಪಾರಸ್ಥರಿಗೆ ಶುಭ, ಲೆಕ್ಕ ಪರೀಕ್ಷಕರಿಗೆ ಅಶುಭ, ವಿದ್ಯಾಭ್ಯಾಸದ ಕಡೆ ಗಮನವಿರಲಿ.

ವೃಶ್ಚಿಕ: ಗೃಹಬಳಕೆ ವಸ್ತು ಮಾರಾಟಸ್ಥರಿಗೆ ಲಾಭ, ಪಿತ್ರಾರ್ಜಿತ ಆಸ್ತಿ ಲಭ್ಯ, ಆಭರಣಗಳ ಕಸುರಿ ಕಲೆಗಾರರಿಗೆ ಬೇಡಿಕೆ.

ಧನು: ಆಹಾರ ಪದಾರ್ಥಗಳ ವ್ಯಾಪಾರಸ್ಥರಿಗೆ ಅಭಿವೃದ್ಧಿ, ವಿದ್ಯುತ್ ಸಂಬಂಧಿ ಕೆಲಸಗಾರರು ಎಚ್ಚರದಿಂದಿರಿ, ಗೃಹ ನಿರ್ಮಾಣಕ್ಕೆ ತೊಂದರೆ ಇರದು.

ಮಕರ: ಮನಸ್ಸಿಗೆ ಚಿಂತೆ, ವಿವಾಹಕ್ಕೆ ಅಡಚಣೆ, ಸಾಲ ಮಾಡಬೇಕಾಗುವ ಸಾಧ್ಯತೆ.

ಕುಂಭ: ಸುಖ ಭೋಜನ, ಅನಗತ್ಯ ತಿರುಗಾಟ, ಕುಟುಂಬದಲ್ಲಿ ಸೌಖ್ಯ.

ಮೀನ: ವ್ಯಾಪಾರ ವ್ಯವಹಾರಗಳಲ್ಲಿ ನಷ್ಟ, ಶತ್ರುಭಯ, ವಿದ್ಯಾರ್ಥಿಗಳಲ್ಲಿ ಆತಂಕ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

4 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

6 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

6 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

7 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

7 hours ago