Featured

ಅಪರಿಚಿತರ ಬಗ್ಗೆ ಎಚ್ಚರವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಅಪರಿಚಿತರ ಬಗ್ಗೆ ಎಚ್ಚರವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಹೊಸ ಉದ್ಯಮದ ಯೋಚನೆ, ಆರೋಗ್ಯದಲ್ಲಿ ಏರುಪೇರು, ತಲೆ ನೋವಿನ ಸಮಸ್ಯೆ.

ವೃಷಭ: ತರಕಾರಿ ವ್ಯಾಪಾರಸ್ಥರಿಗೆ ಲಾಭ, ಸರ್ಕಾರಿ ಕೆಲಸದಲ್ಲಿ ಮಂದಗತಿ, ಅಧಿಕಾರಿಗಳೊಂದಿಗೆ ವಾದವಿವಾದ ಬೇಡ.

ಮಿಥುನ: ವಿದ್ಯಾರ್ಥಿಗಳು ಹೆಚ್ಚಿನ ಗಮನಹರಿಸಿ, ಸರ್ಕಾರದಿಂದ ಧನಾದಾಯ, ವಿದೇಶಿ ವ್ಯಾಪಾರಸ್ಥರಿಗೆ ಶುಭ.

ಕಟಕ: ಸಾಲದ ಸೌಲಭ್ಯ ದೊರೆಯುತ್ತದೆ, ಕೆಲಸಗಳಿಗೆ ಆತ್ಮಸ್ಥೈರ್ಯ ಬೇಕು, ವಸ್ತುಗಳ ಸಂಗ್ರಹಣೆಯಲ್ಲಿ ಆಸಕ್ತಿ..

ಸಿಂಹ: ಗಣ್ಯರ ಭೇಟಿ, ಅಪರಿಚಿತರ ಬಗ್ಗೆ ಎಚ್ಚರವಿರಲಿ, ವಿವಾದಗಳಿಂದ ದೂರವಿರಿ.

ಕನ್ಯಾ: ವಿದ್ಯಾರ್ಥಿಗಳಿಗೆ ಯಶಸ್ಸು, ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಲಾಭ, ಮೂಳೆ ತೊಂದರೆ ಎಚ್ಚರವಹಿಸಿ.

ತುಲಾ: ಯಂತ್ರೋಪಕರಣ ವ್ಯಾಪಾರಸ್ಥರಿಗೆ ಶುಭ, ಲೆಕ್ಕ ಪರೀಕ್ಷಕರಿಗೆ ಅಶುಭ, ವಿದ್ಯಾಭ್ಯಾಸದ ಕಡೆ ಗಮನವಿರಲಿ.

ವೃಶ್ಚಿಕ: ಗೃಹಬಳಕೆ ವಸ್ತು ಮಾರಾಟಸ್ಥರಿಗೆ ಲಾಭ, ಪಿತ್ರಾರ್ಜಿತ ಆಸ್ತಿ ಲಭ್ಯ, ಆಭರಣಗಳ ಕಸುರಿ ಕಲೆಗಾರರಿಗೆ ಬೇಡಿಕೆ.

ಧನು: ಆಹಾರ ಪದಾರ್ಥಗಳ ವ್ಯಾಪಾರಸ್ಥರಿಗೆ ಅಭಿವೃದ್ಧಿ, ವಿದ್ಯುತ್ ಸಂಬಂಧಿ ಕೆಲಸಗಾರರು ಎಚ್ಚರದಿಂದಿರಿ, ಗೃಹ ನಿರ್ಮಾಣಕ್ಕೆ ತೊಂದರೆ ಇರದು.

ಮಕರ: ಮನಸ್ಸಿಗೆ ಚಿಂತೆ, ವಿವಾಹಕ್ಕೆ ಅಡಚಣೆ, ಸಾಲ ಮಾಡಬೇಕಾಗುವ ಸಾಧ್ಯತೆ.

ಕುಂಭ: ಸುಖ ಭೋಜನ, ಅನಗತ್ಯ ತಿರುಗಾಟ, ಕುಟುಂಬದಲ್ಲಿ ಸೌಖ್ಯ.

ಮೀನ: ವ್ಯಾಪಾರ ವ್ಯವಹಾರಗಳಲ್ಲಿ ನಷ್ಟ, ಶತ್ರುಭಯ, ವಿದ್ಯಾರ್ಥಿಗಳಲ್ಲಿ ಆತಂಕ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago