ಮೇಷ: ಹಿರಿಯ ಅಧಿಕಾರಿಗಳಿಂದ ಗೌರವ ಲಭ್ಯ, ರಾಜಕೀಯ ವ್ಯಕ್ತಿಗಳಿಂದ ಸಹಾಯ, ವಿವಾಹ ಕಾಂಕ್ಷಿಗಳಿಗೆ ಶುಭ.
ವೃಷಭ: ಪಾಲುದಾರಿಕೆಯ ವ್ಯಾಪಾರ ಬೇಡ, ಪತ್ರಿಕೋದ್ಯಮದಲ್ಲಿ ಲಾಭ, ಸಂಗೀತಗಾರರಿಗೆ ಉತ್ತಮ ಸ್ಥಾನಮಾನ.
ಮಿಥುನ: ತೀರ್ಮಾನಗಳನ್ನು ಬದಲಿಸದಿರಿ, ಸರ್ಕಾರದಿಂದ ಸವಲತ್ತುಗಳು ದೊರೆಯುತ್ತದೆ, ಮಹಿಳಾ ಅಧಿಕಾರಿಗಳಿಗೆ ಶುಭ.
ಕರ್ಕಾಟಕ: ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳ ಬೇಕಾಗಬಹುದು, ರಾಜಕಾರಣಿಗಳಿಗೆ ಶುಭ, ತಾಳ್ಮೆಯಿಂದ ಇರಿ.
ಸಿಂಹ: ಕುಟುಂಬದಲ್ಲಿ ಹೊಂದಾಣಿಕೆ ಕಡಿಮೆ, ವಿದ್ಯಾಭ್ಯಾಸದಲ್ಲಿ ಕೊಂಚ ಹಿನ್ನಡೆ, ವಿದ್ಯಾರ್ಥಿಗಳಿಗೆ ಪ್ರಗತಿ.
ಕನ್ಯಾ: ಕಣ್ಣಿನ ತೊಂದರೆ ಕಾಡುತ್ತದೆ, ಪತ್ನಿ ಆರೋಗ್ಯದಲ್ಲಿ ಸುಧಾರಣೆ, ಆತ್ಮವಿಶ್ವಾಸದಿಂದ ಗೆಲುವು.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು
ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ತುಲಾ: ಮಹಿಳೆಯರಿಗೆ ಶುಭ, ಗೃಹ ಕೈಗಾರಿಕೆಯಲ್ಲಿ ಲಾಭ, ವಾಹನ ಅಪಘಾತ.
ವೃಶ್ಚಿಕ: ಸಣ್ಣ ವ್ಯಾಪಾರದಲ್ಲಿ ಹೇರಳ ಲಾಭ, ವಿವಾಹ ಕಾರ್ಯಕ್ಕೆ ಅಶುಭ, ಪ್ರಾಚೀನ ವಸ್ತುಗಳ ಸಂಶೋಧಕರಿಗೆ ಶುಭ.
ಧನಸ್ಸು: ವ್ಯವಹಾರದಲ್ಲಿ ಹೆಚ್ಚಿನ ಆದಾಯ, ಆರೋಗ್ಯದಲ್ಲಿ ಏರುಪೇರು, ಕಂತು ವ್ಯಾಪಾರಸ್ಥರಿಗೆ ಅಶುಭ.
ಮಕರ: ಸಾಲ ಮರುಪಾವತಿಯ ಚಿಂತನೆ, ದಿಟ್ಟತನದ ನಿರ್ಧಾರಗಳಲ್ಲಿ ಶುಭ, ರಕ್ತದೊತ್ತಡ ಹೆಚ್ಚಾಗುವುದು.
ಕುಂಭ: ರಿಯಲ್ ಎಸ್ಟೇಟ್ ನಲ್ಲಿ ಲಾಭ, ವಾಣಿಜ್ಯ ಸಂಸ್ಥೆ ವ್ಯವಹಾರದಲ್ಲಿ ಲಾಭ, ಉಸಿರಾಟದ ಸಮಸ್ಯೆ.
ಮೀನ: ವಾದ ವಿವಾದಗಳಲ್ಲಿ ಮುಖಭಂಗ, ವ್ಯಾಪಾರದಲ್ಲಿ ಪ್ರಗತಿ ಕುಂಠಿತ, ರಾಜಕೀಯ ಕ್ಷೇತ್ರದಲ್ಲಿ ತೊಂದರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…