Featured

ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳ ಬೇಕಾಗಬಹುದು : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳ ಬೇಕಾಗಬಹುದು : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮೇಷ: ಹಿರಿಯ ಅಧಿಕಾರಿಗಳಿಂದ ಗೌರವ ಲಭ್ಯ, ರಾಜಕೀಯ ವ್ಯಕ್ತಿಗಳಿಂದ ಸಹಾಯ, ವಿವಾಹ ಕಾಂಕ್ಷಿಗಳಿಗೆ ಶುಭ.

 

ವೃಷಭ: ಪಾಲುದಾರಿಕೆಯ ವ್ಯಾಪಾರ ಬೇಡ, ಪತ್ರಿಕೋದ್ಯಮದಲ್ಲಿ ಲಾಭ, ಸಂಗೀತಗಾರರಿಗೆ ಉತ್ತಮ ಸ್ಥಾನಮಾನ.

ಮಿಥುನ: ತೀರ್ಮಾನಗಳನ್ನು ಬದಲಿಸದಿರಿ, ಸರ್ಕಾರದಿಂದ ಸವಲತ್ತುಗಳು ದೊರೆಯುತ್ತದೆ, ಮಹಿಳಾ ಅಧಿಕಾರಿಗಳಿಗೆ ಶುಭ.

ಕರ್ಕಾಟಕ: ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳ ಬೇಕಾಗಬಹುದು, ರಾಜಕಾರಣಿಗಳಿಗೆ ಶುಭ, ತಾಳ್ಮೆಯಿಂದ ಇರಿ.

ಸಿಂಹ: ಕುಟುಂಬದಲ್ಲಿ ಹೊಂದಾಣಿಕೆ ಕಡಿಮೆ, ವಿದ್ಯಾಭ್ಯಾಸದಲ್ಲಿ ಕೊಂಚ ಹಿನ್ನಡೆ, ವಿದ್ಯಾರ್ಥಿಗಳಿಗೆ ಪ್ರಗತಿ.

ಕನ್ಯಾ: ಕಣ್ಣಿನ ತೊಂದರೆ ಕಾಡುತ್ತದೆ, ಪತ್ನಿ ಆರೋಗ್ಯದಲ್ಲಿ ಸುಧಾರಣೆ, ಆತ್ಮವಿಶ್ವಾಸದಿಂದ ಗೆಲುವು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ

ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು

ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ತುಲಾ: ಮಹಿಳೆಯರಿಗೆ ಶುಭ, ಗೃಹ ಕೈಗಾರಿಕೆಯಲ್ಲಿ ಲಾಭ, ವಾಹನ ಅಪಘಾತ.

ವೃಶ್ಚಿಕ: ಸಣ್ಣ ವ್ಯಾಪಾರದಲ್ಲಿ ಹೇರಳ ಲಾಭ, ವಿವಾಹ ಕಾರ್ಯಕ್ಕೆ ಅಶುಭ, ಪ್ರಾಚೀನ ವಸ್ತುಗಳ ಸಂಶೋಧಕರಿಗೆ ಶುಭ.

ಧನಸ್ಸು: ವ್ಯವಹಾರದಲ್ಲಿ ಹೆಚ್ಚಿನ ಆದಾಯ, ಆರೋಗ್ಯದಲ್ಲಿ ಏರುಪೇರು, ಕಂತು ವ್ಯಾಪಾರಸ್ಥರಿಗೆ ಅಶುಭ.

ಮಕರ: ಸಾಲ ಮರುಪಾವತಿಯ ಚಿಂತನೆ, ದಿಟ್ಟತನದ ನಿರ್ಧಾರಗಳಲ್ಲಿ ಶುಭ, ರಕ್ತದೊತ್ತಡ ಹೆಚ್ಚಾಗುವುದು.

ಕುಂಭ: ರಿಯಲ್ ಎಸ್ಟೇಟ್ ನಲ್ಲಿ ಲಾಭ, ವಾಣಿಜ್ಯ ಸಂಸ್ಥೆ ವ್ಯವಹಾರದಲ್ಲಿ ಲಾಭ, ಉಸಿರಾಟದ ಸಮಸ್ಯೆ.

ಮೀನ: ವಾದ ವಿವಾದಗಳಲ್ಲಿ ಮುಖಭಂಗ, ವ್ಯಾಪಾರದಲ್ಲಿ ಪ್ರಗತಿ ಕುಂಠಿತ, ರಾಜಕೀಯ ಕ್ಷೇತ್ರದಲ್ಲಿ ತೊಂದರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

7 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

13 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

13 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

15 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

15 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

15 hours ago