Featured

ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳ ಬೇಕಾಗಬಹುದು : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳ ಬೇಕಾಗಬಹುದು : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮೇಷ: ಹಿರಿಯ ಅಧಿಕಾರಿಗಳಿಂದ ಗೌರವ ಲಭ್ಯ, ರಾಜಕೀಯ ವ್ಯಕ್ತಿಗಳಿಂದ ಸಹಾಯ, ವಿವಾಹ ಕಾಂಕ್ಷಿಗಳಿಗೆ ಶುಭ.

 

ವೃಷಭ: ಪಾಲುದಾರಿಕೆಯ ವ್ಯಾಪಾರ ಬೇಡ, ಪತ್ರಿಕೋದ್ಯಮದಲ್ಲಿ ಲಾಭ, ಸಂಗೀತಗಾರರಿಗೆ ಉತ್ತಮ ಸ್ಥಾನಮಾನ.

ಮಿಥುನ: ತೀರ್ಮಾನಗಳನ್ನು ಬದಲಿಸದಿರಿ, ಸರ್ಕಾರದಿಂದ ಸವಲತ್ತುಗಳು ದೊರೆಯುತ್ತದೆ, ಮಹಿಳಾ ಅಧಿಕಾರಿಗಳಿಗೆ ಶುಭ.

ಕರ್ಕಾಟಕ: ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳ ಬೇಕಾಗಬಹುದು, ರಾಜಕಾರಣಿಗಳಿಗೆ ಶುಭ, ತಾಳ್ಮೆಯಿಂದ ಇರಿ.

ಸಿಂಹ: ಕುಟುಂಬದಲ್ಲಿ ಹೊಂದಾಣಿಕೆ ಕಡಿಮೆ, ವಿದ್ಯಾಭ್ಯಾಸದಲ್ಲಿ ಕೊಂಚ ಹಿನ್ನಡೆ, ವಿದ್ಯಾರ್ಥಿಗಳಿಗೆ ಪ್ರಗತಿ.

ಕನ್ಯಾ: ಕಣ್ಣಿನ ತೊಂದರೆ ಕಾಡುತ್ತದೆ, ಪತ್ನಿ ಆರೋಗ್ಯದಲ್ಲಿ ಸುಧಾರಣೆ, ಆತ್ಮವಿಶ್ವಾಸದಿಂದ ಗೆಲುವು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ

ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು

ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ತುಲಾ: ಮಹಿಳೆಯರಿಗೆ ಶುಭ, ಗೃಹ ಕೈಗಾರಿಕೆಯಲ್ಲಿ ಲಾಭ, ವಾಹನ ಅಪಘಾತ.

ವೃಶ್ಚಿಕ: ಸಣ್ಣ ವ್ಯಾಪಾರದಲ್ಲಿ ಹೇರಳ ಲಾಭ, ವಿವಾಹ ಕಾರ್ಯಕ್ಕೆ ಅಶುಭ, ಪ್ರಾಚೀನ ವಸ್ತುಗಳ ಸಂಶೋಧಕರಿಗೆ ಶುಭ.

ಧನಸ್ಸು: ವ್ಯವಹಾರದಲ್ಲಿ ಹೆಚ್ಚಿನ ಆದಾಯ, ಆರೋಗ್ಯದಲ್ಲಿ ಏರುಪೇರು, ಕಂತು ವ್ಯಾಪಾರಸ್ಥರಿಗೆ ಅಶುಭ.

ಮಕರ: ಸಾಲ ಮರುಪಾವತಿಯ ಚಿಂತನೆ, ದಿಟ್ಟತನದ ನಿರ್ಧಾರಗಳಲ್ಲಿ ಶುಭ, ರಕ್ತದೊತ್ತಡ ಹೆಚ್ಚಾಗುವುದು.

ಕುಂಭ: ರಿಯಲ್ ಎಸ್ಟೇಟ್ ನಲ್ಲಿ ಲಾಭ, ವಾಣಿಜ್ಯ ಸಂಸ್ಥೆ ವ್ಯವಹಾರದಲ್ಲಿ ಲಾಭ, ಉಸಿರಾಟದ ಸಮಸ್ಯೆ.

ಮೀನ: ವಾದ ವಿವಾದಗಳಲ್ಲಿ ಮುಖಭಂಗ, ವ್ಯಾಪಾರದಲ್ಲಿ ಪ್ರಗತಿ ಕುಂಠಿತ, ರಾಜಕೀಯ ಕ್ಷೇತ್ರದಲ್ಲಿ ತೊಂದರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

5 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago