Featured

ಅಪಾರ್ಟ್ ಮೆಂಟ್ ಮೇಲ್ಛಾವಣಿಗೆ ಬಿದ್ದ ಮಗು ರಕ್ಷಣೆ : ಸಾಮಾಜಿಕ ಜಾಲತಾಣದಲ್ಲಿ ನಿಲ್ಲದ ಟೀಕೆ ; ಮನನೊಂದು ತಾಯಿ ಆತ್ಮಹತ್ಯೆ – vishwanews24

ಅಪಾರ್ಟ್ ಮೆಂಟ್ ಮೇಲ್ಛಾವಣಿಗೆ ಬಿದ್ದ ಮಗು ರಕ್ಷಣೆ : ಸಾಮಾಜಿಕ ಜಾಲತಾಣದಲ್ಲಿ ನಿಲ್ಲದ ಟೀಕೆ ; ಮನನೊಂದು ತಾಯಿ ಆತ್ಮಹತ್ಯೆ

ತಮಿಳುನಾಡು: ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಆದರೀಗ ಮಗುವಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳನ್ನು ಎದುರಿಸಿದ ತಾಯಿ ಸಾವಿನ ದಾರಿ ಹಿಡಿದಿದ್ದಾರೆ.

ರಮ್ಯಾ ಆತ್ಮಹತ್ಯೆ ಮಾಡಿಕೊಂಡ ತಾಯಿ. ಅನೇಕ ಟೀಕೆಗಳನ್ನು ಎದುರಿಸಿ ಅದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮಗು ಬಿದ್ದ ಘಟನೆಗೆ ತಾಯಿ ರಮ್ಯಾನೇ ಕಾರಣ ಎಂದು ಟೀಕಿಸಿದ್ದರಿಂದ ನೊಂದಿದ್ದರು ಎಂದು ತಿಳಿದುಬಂದಿದೆ.

ಏನಿದು ಘಟನೆ?
ಏಪ್ರಿಲ್ 28 ರಂದು ಚೆನ್ನೆೈ ಅಪಾರ್ಟ್ ಮೆಂಟ್ ನಲ್ಲಿ ಮಗುವೊಂದು ಆಕಸ್ಮಿಕವಾಗಿ ಮೇಲ್ಛಾವಣಿಯಲ್ಲಿ ಸಿಲುಕಿತ್ತು. ಅದನ್ನು ಕಂಡ ಸ್ಥಳೀಯರು ಮಗುವಿನ ರಕ್ಷಣೆ ಮಾಡಿದ್ದರು. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಮಾತ್ರವಲ್ಲದೆ, ಮಗು ಈ ರೀತಿ ಬೀಳಲು ಮಗುವಿನ ತಾಯಿ ನಿರ್ಲಕ್ಷ್ಯ ಎಂದು ಅನೇಕರು ಸೋಷಿಯಲ್ ಮೀಡಿಯಾಗಳಲ್ಲಿ ಟೀಕೆಗಳನ್ನು ಮಾಡಿದ್ದರು. ಈ ಟೀಕೆಯಿಂದ ನೊಂದು ಮಗುವಿನ ತಾಯಿ ರಮ್ಯಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

19 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

20 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

20 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

21 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

22 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

22 hours ago