Featured

ಅಪಾರ್ಟ್ ಮೆಂಟ್ ಮೇಲ್ಛಾವಣಿಗೆ ಬಿದ್ದ ಮಗು ರಕ್ಷಣೆ : ಸಾಮಾಜಿಕ ಜಾಲತಾಣದಲ್ಲಿ ನಿಲ್ಲದ ಟೀಕೆ ; ಮನನೊಂದು ತಾಯಿ ಆತ್ಮಹತ್ಯೆ – vishwanews24

ಅಪಾರ್ಟ್ ಮೆಂಟ್ ಮೇಲ್ಛಾವಣಿಗೆ ಬಿದ್ದ ಮಗು ರಕ್ಷಣೆ : ಸಾಮಾಜಿಕ ಜಾಲತಾಣದಲ್ಲಿ ನಿಲ್ಲದ ಟೀಕೆ ; ಮನನೊಂದು ತಾಯಿ ಆತ್ಮಹತ್ಯೆ

ತಮಿಳುನಾಡು: ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಆದರೀಗ ಮಗುವಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳನ್ನು ಎದುರಿಸಿದ ತಾಯಿ ಸಾವಿನ ದಾರಿ ಹಿಡಿದಿದ್ದಾರೆ.

ರಮ್ಯಾ ಆತ್ಮಹತ್ಯೆ ಮಾಡಿಕೊಂಡ ತಾಯಿ. ಅನೇಕ ಟೀಕೆಗಳನ್ನು ಎದುರಿಸಿ ಅದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮಗು ಬಿದ್ದ ಘಟನೆಗೆ ತಾಯಿ ರಮ್ಯಾನೇ ಕಾರಣ ಎಂದು ಟೀಕಿಸಿದ್ದರಿಂದ ನೊಂದಿದ್ದರು ಎಂದು ತಿಳಿದುಬಂದಿದೆ.

ಏನಿದು ಘಟನೆ?
ಏಪ್ರಿಲ್ 28 ರಂದು ಚೆನ್ನೆೈ ಅಪಾರ್ಟ್ ಮೆಂಟ್ ನಲ್ಲಿ ಮಗುವೊಂದು ಆಕಸ್ಮಿಕವಾಗಿ ಮೇಲ್ಛಾವಣಿಯಲ್ಲಿ ಸಿಲುಕಿತ್ತು. ಅದನ್ನು ಕಂಡ ಸ್ಥಳೀಯರು ಮಗುವಿನ ರಕ್ಷಣೆ ಮಾಡಿದ್ದರು. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಮಾತ್ರವಲ್ಲದೆ, ಮಗು ಈ ರೀತಿ ಬೀಳಲು ಮಗುವಿನ ತಾಯಿ ನಿರ್ಲಕ್ಷ್ಯ ಎಂದು ಅನೇಕರು ಸೋಷಿಯಲ್ ಮೀಡಿಯಾಗಳಲ್ಲಿ ಟೀಕೆಗಳನ್ನು ಮಾಡಿದ್ದರು. ಈ ಟೀಕೆಯಿಂದ ನೊಂದು ಮಗುವಿನ ತಾಯಿ ರಮ್ಯಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

13 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

14 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

14 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

14 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

14 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

14 hours ago