ಬೆಂಗಳೂರು: ಅಭಿಮಾನಿಗಳ ಪಾಲಿನ ಅಪ್ಪು, ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ನಮ್ಮನ್ನು ಅಗಲಿ ಇಂದಿಗೆ ಒಂದು ವರ್ಷ. ಬಹುಮುಖ ಪ್ರತಿಭೆಯ ಮೂಲಕ ಬಾಲ ನಟನಾಗಿ ಕಾಲಿಟ್ಟು ಅಭಿಮಾನಿಗಳ ಮನದಂಗಳಕ್ಕೆ ಲಗ್ಗೆ ಹಾಕಿದ್ದರು.
ಯುವರತ್ನನಾಗಿ ಮಿಂಚುತ್ತಿದ್ದ ಅಪ್ಪುವಿಗೆ ಹಠಾತ್ತಾಗಿ ಕಾಣಿಸಿಕೊಂಡ ಎದೆನೋವು ಮತ್ತು ತೀವ್ರ ಹೃದಯಾಘಾತದಿಂದಾಗಿ 2021ರ ಅ. 29 ರಂದು ಬೆಂಗಳೂರಿನ ವಿಕ್ರಮ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಒಂದು ವರ್ಷ ಕಳೆದಿದೆ. ಅಪ್ಪು ಭೌತಿಕವಾಗಿ ಇಲ್ಲದಿರಬಹುದು. ಆದರೆ, ಕಳೆದೊಂದು ವರ್ಷದಲ್ಲಿ ಅವರ ಅಭಿಮಾನಿಗಳು ದುಪ್ಪಟ್ಟಾಗಿದ್ದಾರೆ. ಅವರೆಲ್ಲರೂ ಪ್ರತಿದಿನವೂ ಅಪ್ಪು ಅವರನ್ನು ಸ್ಮರಿಸಿಕೊಳ್ಳುತ್ತಾರೆ. ಅಪ್ಪು ಅಪ್ಪು ಎಂದು ಸ್ಮರಿಸುತ್ತಾ, ಸಮಾಜಸೇವೆ ಮಾಡುತ್ತಾ ಅಭಿಮಾನಿಗಳು ಕಳೆದೊಂದು ವರ್ಷದಿಂದ ಬದುಕುತ್ತಿದ್ದಾರೆ.
ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಅಂಡ್ ಡೈಮಂಡ್ಸ್ ವತಿಯಿಂದ ಕೋಟಿ ಕಂಠದೊಳು ನಮ್ಮ ಕಂಠ -Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…