ಬೆಂಗಳೂರು: ಅಭಿಮಾನಿಗಳ ಪಾಲಿನ ಅಪ್ಪು, ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ನಮ್ಮನ್ನು ಅಗಲಿ ಇಂದಿಗೆ ಒಂದು ವರ್ಷ. ಬಹುಮುಖ ಪ್ರತಿಭೆಯ ಮೂಲಕ ಬಾಲ ನಟನಾಗಿ ಕಾಲಿಟ್ಟು ಅಭಿಮಾನಿಗಳ ಮನದಂಗಳಕ್ಕೆ ಲಗ್ಗೆ ಹಾಕಿದ್ದರು.
ಯುವರತ್ನನಾಗಿ ಮಿಂಚುತ್ತಿದ್ದ ಅಪ್ಪುವಿಗೆ ಹಠಾತ್ತಾಗಿ ಕಾಣಿಸಿಕೊಂಡ ಎದೆನೋವು ಮತ್ತು ತೀವ್ರ ಹೃದಯಾಘಾತದಿಂದಾಗಿ 2021ರ ಅ. 29 ರಂದು ಬೆಂಗಳೂರಿನ ವಿಕ್ರಮ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಒಂದು ವರ್ಷ ಕಳೆದಿದೆ. ಅಪ್ಪು ಭೌತಿಕವಾಗಿ ಇಲ್ಲದಿರಬಹುದು. ಆದರೆ, ಕಳೆದೊಂದು ವರ್ಷದಲ್ಲಿ ಅವರ ಅಭಿಮಾನಿಗಳು ದುಪ್ಪಟ್ಟಾಗಿದ್ದಾರೆ. ಅವರೆಲ್ಲರೂ ಪ್ರತಿದಿನವೂ ಅಪ್ಪು ಅವರನ್ನು ಸ್ಮರಿಸಿಕೊಳ್ಳುತ್ತಾರೆ. ಅಪ್ಪು ಅಪ್ಪು ಎಂದು ಸ್ಮರಿಸುತ್ತಾ, ಸಮಾಜಸೇವೆ ಮಾಡುತ್ತಾ ಅಭಿಮಾನಿಗಳು ಕಳೆದೊಂದು ವರ್ಷದಿಂದ ಬದುಕುತ್ತಿದ್ದಾರೆ.
ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಅಂಡ್ ಡೈಮಂಡ್ಸ್ ವತಿಯಿಂದ ಕೋಟಿ ಕಂಠದೊಳು ನಮ್ಮ ಕಂಠ -Vishwanews24
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…