ಬೆಂಗಳೂರು: ಅಭಿಮಾನಿಗಳ ಪಾಲಿನ ಅಪ್ಪು, ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ನಮ್ಮನ್ನು ಅಗಲಿ ಇಂದಿಗೆ ಒಂದು ವರ್ಷ. ಬಹುಮುಖ ಪ್ರತಿಭೆಯ ಮೂಲಕ ಬಾಲ ನಟನಾಗಿ ಕಾಲಿಟ್ಟು ಅಭಿಮಾನಿಗಳ ಮನದಂಗಳಕ್ಕೆ ಲಗ್ಗೆ ಹಾಕಿದ್ದರು.
ಯುವರತ್ನನಾಗಿ ಮಿಂಚುತ್ತಿದ್ದ ಅಪ್ಪುವಿಗೆ ಹಠಾತ್ತಾಗಿ ಕಾಣಿಸಿಕೊಂಡ ಎದೆನೋವು ಮತ್ತು ತೀವ್ರ ಹೃದಯಾಘಾತದಿಂದಾಗಿ 2021ರ ಅ. 29 ರಂದು ಬೆಂಗಳೂರಿನ ವಿಕ್ರಮ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಒಂದು ವರ್ಷ ಕಳೆದಿದೆ. ಅಪ್ಪು ಭೌತಿಕವಾಗಿ ಇಲ್ಲದಿರಬಹುದು. ಆದರೆ, ಕಳೆದೊಂದು ವರ್ಷದಲ್ಲಿ ಅವರ ಅಭಿಮಾನಿಗಳು ದುಪ್ಪಟ್ಟಾಗಿದ್ದಾರೆ. ಅವರೆಲ್ಲರೂ ಪ್ರತಿದಿನವೂ ಅಪ್ಪು ಅವರನ್ನು ಸ್ಮರಿಸಿಕೊಳ್ಳುತ್ತಾರೆ. ಅಪ್ಪು ಅಪ್ಪು ಎಂದು ಸ್ಮರಿಸುತ್ತಾ, ಸಮಾಜಸೇವೆ ಮಾಡುತ್ತಾ ಅಭಿಮಾನಿಗಳು ಕಳೆದೊಂದು ವರ್ಷದಿಂದ ಬದುಕುತ್ತಿದ್ದಾರೆ.
ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಅಂಡ್ ಡೈಮಂಡ್ಸ್ ವತಿಯಿಂದ ಕೋಟಿ ಕಂಠದೊಳು ನಮ್ಮ ಕಂಠ -Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…