ಕಾಬೂಲ್: ಶುಕ್ರವಾರದ ನಮಾಜ್ ಬಳಿಕ ತಾಲಿಬಾನಿಗಳು ಅಫ್ಘಾನಿಸ್ತಾನದಲ್ಲಿ ಸರ್ಕಾರ ರಚನೆ ಮಾಡಲಿದ್ದಾರೆ ಎಂಬುದರ ಬಗ್ಗೆ ವರದಿಯಾಗಿದೆ. ಪ್ರಾರ್ಥನೆ ಬಳಿಕ ಸರ್ಕಾರ ರಚನೆಗೆ ಘೋಷಣೆ ಮಾಡುವ ಸಾಧ್ಯತೆಗಳಿವೆ.
ಆಗಸ್ಟ್ 15ರಂದು ರಾಜಧಾನಿ ಕಾಬೂಲ್ ಪ್ರವೇಶಿಸಿದ ತಾಲಿಬಾನಿಗಳು ಇಡೀ ದೇಶವನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತ ಆಗಸ್ಟ್ 31ರಂದು ಅಮೆರಿಕ ಸೇನೆ ಹಿಂದಿರುಗುತ್ತಿದ್ದಂತೆ ಸ್ವಾತಂತ್ರ್ಯಯ ಆಚರಿಸಿದ್ದರು. ಇದೇ ವೇಳೆ ಜನರಿಗೆ ದೇಶ ತೊರೆಯದಂತೆ ಸಹ ಮನವಿ ಮಾಡಿಕೊಂಡಿದ್ದರು. ದೇಶದಲ್ಲಿ ಶಾಂತಿ ಕಾಪಾಡೋದರ ಜೊತೆ ಎಲ್ಲರಿಗೂ ಭದ್ರತೆ ನೀಡಲಾಗುವುದು ಎಂದು ಭರವಸೆ ನೀಡಿದ್ದರು.
ಅಮೆರಿಕ ಸೇನೆ ಹಿಂದಿರುಗುತ್ತಿದ್ದಂತೆ ಕಾಬೂಲ್ ವಿಮಾನನಿಲ್ದಾಣದಿಂದ ನಡೆಯುತ್ತಿದ್ದ ಏರ್ ಲಿಫ್ಟ್ ಸ್ಥಗಿತಗೊಳಿಸಲಾಗಿದೆ. ಏರ್ ಲಿಫ್ಟ್ ನಿಂತಿದ್ರೂ ವಿಮಾನ ನಿಲ್ದಾಣದ ಇಕ್ಕೆಲ ರಸ್ತೆಗಳಲ್ಲಿ ಗಂಟುಮೂಟೆಗಳ ಜೊತೆ ದೇಶ ತೊರೆಯಲು ಕಾಯುತ್ತಿದ್ದಾರೆ. ಇತ್ತ ವಿದೇಶಿ ಪ್ರಜೆಗಳನ್ನು ಸುರಕ್ಷಿತವಾಗಿ ಅವರ ದೇಶಕ್ಕೆ ಕಳುಹಿಸಲಾಗುವುದು ಎಂದು ತಾಲಿಬಾನಿಗಳು ಹೇಳುತ್ತಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…