Featured

ಅಬಾಕಸ್ ಸ್ಪರ್ಧೆ: ವಿದ್ಯಾ ಪ್ರಸಾರ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಂದ ರಾಷ್ಟ್ರಮಟ್ಟದ ಸಾಧನೆ

ಅಬಾಕಸ್ ಸ್ಪರ್ಧೆ: ವಿದ್ಯಾ ಪ್ರಸಾರ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಂದ ರಾಷ್ಟ್ರಮಟ್ಟದ ಸಾಧನೆ

ಪಡುಬಿದ್ರಿ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ವತಿಯಿಂದ 2019ರ ಜನವರಿ 26ರಂದು ಬೆಂಗಳೂರು ಆರ್ಟ್ ಆಫ್ ಲಿವಿಂಗ್ ಇಂಟರ್ ನ್ಯಾಷನಲ್ ಸೆಂಟರ್ನಲ್ಲಿ ಜರಗಿದ 14ನೇ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಾಂಶುಪಾಲರಾದ ಶ್ರೀಮತಿ ರಾಜೇಶ್ವರಿ ಯವರ ನೇತೃತ್ವದಲ್ಲಿ ಹೆಜಮಾಡಿಕೋಡಿಯ ವಿದ್ಯಾ ಪ್ರಸಾರ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಾದ ಕು| ಸ್ರೃಷ್ಠಿ ಕೆ ಪುತ್ರನ್, ಕು| ನಫೀಸತು ಝಕಿಯಾ  ಮೂರನೇ ಸ್ಥಾನವನ್ನೂ, ಕು| ತೃಷಾ ಪಿ ಕೋಟ್ಯಾನ್, ಕು| ಕೀರ್ತನ, ಕು| ವ್ರಷಾಂಕ ರವರು ಚತುರ್ಥ ಸ್ಥಾನವನ್ನೂ, ಕು| ಅನ್ವಿತ, ಕು| ಸಿಂಚನ ಪುತ್ರನ್, ಕು| ಯಶಸ್ವಿ, ಮಾ| ದೀಪಕ್ ಡಿ ಕರ್ಕೇರ, ಮಾ|.ಶಮಿತ್, ಮಾ| ತನಿಷ್ ಎಲ್ ಅಮೀನ್, ಮಾ| ರಿತಿಲ್, ಮಾ| ಗಗನ್, ಮಾ| ಫಾಝಿಲ್ ಐದನೇ ಸ್ಥಾನವನ್ನೂ, ಮಾ| ಮೊಹಮ್ಮದ್ ಫಝಲ್, ಕು| ಅನನ್ಯ, ಕು| ತ್ರೃಷಾ ಹೆಚ್, ಕು| ರಿತಿಕಾ, ಕು| ತ್ರೃಷಾ ದೇವಾಡಿಗ, ಕು| ನಿಶ್ವಿತ್ ಎಲ್, ಮಾ| ಅನುಷ್ ಡಿ ಕೋಟ್ಯಾನ್ ಹಾಗೂ ಮಾ| ಪ್ರ ತ್ಯ ಕ್ಷ – ಇವರು ಸಮಾಧಾನಕರ ಬಹುಮಾನಗಳನ್ನೂ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಹಾಗೂ ಹೆತ್ತವರು ಅಭಿನಂದಿಸಿದ್ದಾರೆ.

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago