ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ ‘ಇತ್ತಿಹಾದ್’ ರೈಲು ಸೇವೆಯ ಲೋಕೋ ಪೈಲಟ್ ಆಗಿ ಕೊಡಗು ಜಿಲ್ಲೆಯ ಮಾದಾಪುರ ಗ್ರಾಮದ ರಿಯಾಝ್ ನಝೀರ್ ಅವರು ಕಾರ್ಯನಿರ್ವಹಿಸಿದ್ದಾರೆ.
ಸಾರಿಗೆ ಇತಿಹಾಸದಲ್ಲಿ ಮೈಲಿಗಲ್ಲು ಸೃಷ್ಟಿಸಿರುವ ಯು.ಎ.ಇ.ಯ ಹೊಸ ಪ್ರಯಾಣಿಕ ರೈಲು ಸಾರಿಗೆಯ ಪ್ರಥಮ ಯಾನಕ್ಕೆ ಪೈಲಟ್ ಆಗಿ ರಿಯಾಝ್ ಅವರನ್ನು ಅಲ್ಲಿನ ಆಡಳಿತ ನೇಮಕ ಮಾಡಿದೆ. ರಿಯಾಝ್ ಅವರು ಖತರ್ ಮೆಟ್ರೊ ಮತ್ತು ಖತರ್ ಟ್ರಾಮ್ ಸೇವೆಗಳ ಉದ್ಘಾಟನೆಯ ವೇಳೆ ಕೂಡ ಮೊದಲ ಕ್ಯಾಪ್ಟನ್ ಆಗಿ ಕಾರ್ಯನಿರ್ವಹಿಸಿದ್ದರು.
“ಬಾಲ್ಯದ ಸಮಯದಲ್ಲಿ ಕನಿಷ್ಠ ಸೈಕಲ್ ಕೂಡ ನನಗೆ ಸಿಗಲಿಲ್ಲ. ಈಗ ಅತ್ಯಂತ ಜವಾಬ್ದಾರಿಯುತವಾದ ರೈಲು ಸೇವೆಯ ಪ್ರಥಮ ಯಾನದ ಪೈಲಟ್ ಆಗುವ ಯೋಗ ಸಿಕ್ಕಿರುವುದಕ್ಕೆ ಹೆಮ್ಮೆ ಆಗುತ್ತಿದೆ” ಎಂದು ರಿಯಾಝ್ ಅವರು ಪ್ರತಿಕ್ರಿಯಿಸಿದ್ದಾರೆ.
ರಿಯಾಝ್ ಅವರು ಪ್ರಸ್ತುತ ಸುಂಟಿಕೊಪ್ಪದಲ್ಲಿ ವಾಸವಿರುವ ಹಾಜಿ ನಝೀರ್ ಮತ್ತು ರಹ್ಮತ್ ದಂಪತಿಯ ಪುತ್ರ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…