ಹಾಸನ: ಅಭಿವೃದ್ಧಿ ವಿಚಾರದಲ್ಲಿ ಹಾಸನ ಜಿಲ್ಲೆಯನ್ನು ಇಡೀ ರಾಜ್ಯಕ್ಕೆ ನಂ.1 ಮಾಡೋದೇ ನಮ್ಮ ಗುರಿ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.
ಸೂರಜ್ ರೇವಣ್ಣ ಗೆಲುವಿನ ನಂತರ ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಗುರಿ ಇದೆ. ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮಾಡಿದ ಅಭಿವೃದ್ಧಿ ಕೆಲಸ, ಸೇವೆ ಇಂದು ಸೂರಜ್ ಗೆಲುವಿಗೆ ಕಾರಣವಾಗಿದೆ. ಜಿಲ್ಲೆಯ ಆರು ಶಾಸಕರು, ಸಂಸದರು ಹಾಗೂ ದೇವೇಗೌಡರ ಆಶೀರ್ವಾದದ ಫಲವಾಗಿ ಸೂರಜ್ ಗೌಡ ಗೆಲುವು ಸಾಧಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಎಲ್ಲ ಪ್ರತಿನಿಧಿಗಳು ಸೂರಜ್ ಅವರನ್ನು ಪಕ್ಷಾತೀತವಾಗಿ ಗೆಲ್ಲಿಸಿದ್ದಾರೆ. ಈ ಗೆಲುವನ್ನು ಸಂಸದರು, ಶಾಸಕರು, ಕಾರ್ಯಕರ್ತರಿಗೆ ಅರ್ಪಿಸುತ್ತೇವೆ ಎಂದು ಹೇಳಿದರು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…