Featured

ಅಭ್ಯರ್ಥಿಯಾರಾಗುತ್ತಾರೆ ಎಂಬುದು ಮುಖ್ಯವಲ್ಲ ,ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಮುಖ್ಯ :ಶೋಭಾ ಕರಂದ್ಲಾಜೆ – Vishwanews24

ಉಡುಪಿ: ಬಿಜೆಪಿ ಕಾರ್ಯಕರ್ತರಿಂದಲೇ ತೀವ್ರ ವಿರೋಧ ಎದುರಿಸುತ್ತಿರುವ ಶೋಭಾ ಕರಂದ್ಲಾಜೆ ಕುಂದಾಪುರದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ, ಲೋಕಸಭಾ ಚುನಾವಣೆಗೆ ಯಾರು ಅಭ್ಯರ್ಥಿಯಾಗುತ್ತಾರೆ‌ ಮುಖ್ಯವಲ್ಲ, ನರೇಂದ್ರ ಮೋದಿ ಪ್ರಧಾನಿಯಾಗುವುದು ಮುಖ್ಯ ಎಂದು ಹೇಳಿದ್ದಾರೆ.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರು ಎಂಬುದು ಹೈಕಮಾಂಡ್ ಸ್ಪಷ್ಟಪಡಿಸಿಲ್ಲ. ಆದರೆ ಈ ಬಾರಿಯ ಚುನಾವಣೆಯಲ್ಲಿ ಅಭ್ಯರ್ಥಿ ಯಾರೆನ್ನುವುದಕ್ಕಿಂತ ಮೋದಿಯೇ ಅಭ್ಯರ್ಥಿ ಎನ್ನುವ ಅಂಶವನ್ನು ಮತದಾರರಿಗೆ ತಿಳಿಸುವ ಕೆಲಸ ಮಾಡಬೇಕು. ಆ ಮೂಲಕ ನಮ್ಮ ಅಭ್ಯರ್ಥಿಯನ್ನು ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದು ಹೇಳಿದರು. ಅದಕ್ಕಾಗಿ ಮೋದಿಯವರನ್ನೇ ಮುಂದೆ ತರಬೇಕು ಮತ್ತು ಬಿಜೆಪಿ ಚಿಹ್ನೆಯಾದ ಕಮಲದ ಗುರುತನ್ನು ಸ್ಪಷ್ಟಪಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಜೆ.ಡಿ.ಎಸ್ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಸ್ಪರ್ಧಿಸುವ ಸೂಚನೆ ಸಿಕ್ಕಿದ್ದು ಇದೀಗ ಶೋಭಾ ಕರಂದ್ಲಾಜೆ ಬಿಜೆಪಿಯ ಅಭ್ಯರ್ಥಿಯಾದರೆ ಸ್ವಲ್ಪ ಮಟ್ಟಿನ ಪೈಪೋಟಿ ನಿರೀಕ್ಷಿಸಲಾಗಿದೆ.

Vishwa News 24

Recent Posts

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

29 minutes ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

40 minutes ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

45 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

52 minutes ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

19 hours ago