ಕುದೂರು : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಯಾರೇ ಆಗಿರಲಿ, ಅವರನ್ನು ಗೆಲ್ಲಿಸುವ ಮೂಲಕ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಬೇಕು ಎಂದು ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ.ಹೆಚ್. ಬಸವರಾಜು ಹೇಳಿದ್ದಾರೆ.
ಬಿಜೆಪಿ ಮುಖಂಡರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ಅವರು ಪ್ರಪಂಚ ಕಂಡ ಶ್ರೇಷ್ಠ ನಾಯಕ ವಿಶ್ವಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ ನಾಯಕರಾಗಿದ್ದು, ಮೋದಿ ಅವರನ್ನು ಬೆಂಬಲಿಸಿ ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡಬೇಕು ಎಂದು ಹೇಳಿದರು.
ಅಭ್ಯರ್ಥಿ ಯಾರೇ ಆದರೂ ಬಿಜೆಪಿ ಪಕ್ಷಕ್ಕೋಸ್ಕರ ದುಡಿಯೋಣ, ಹೋಬಳಿ ಹಾಗೂ ಗ್ರಾಮಗಳ ಮಟ್ಟದಲ್ಲಿ ಪ್ರತಿಯೊಬ್ಬ ಮುಖಂಡರೂ ಎಲ್ಲವನ್ನೂ ಒಟ್ಟುಗೂಡಿಸಿ ದೇಶದ ಅಭಿವೃದ್ಧಿ ಕಾರ್ಯಗಳನ್ನು ಮನವರಿಕೆ ಮಾಡಿ, ಎಲ್ಲರೂ ಸ್ಥಳೀಯವಾಗಿ ಪಕ್ಷವನ್ನು ಬೆಂಬಲಿಸಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಹೇಳಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…