ಕುದೂರು : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಯಾರೇ ಆಗಿರಲಿ, ಅವರನ್ನು ಗೆಲ್ಲಿಸುವ ಮೂಲಕ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಬೇಕು ಎಂದು ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ.ಹೆಚ್. ಬಸವರಾಜು ಹೇಳಿದ್ದಾರೆ.
ಬಿಜೆಪಿ ಮುಖಂಡರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ಅವರು ಪ್ರಪಂಚ ಕಂಡ ಶ್ರೇಷ್ಠ ನಾಯಕ ವಿಶ್ವಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ ನಾಯಕರಾಗಿದ್ದು, ಮೋದಿ ಅವರನ್ನು ಬೆಂಬಲಿಸಿ ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡಬೇಕು ಎಂದು ಹೇಳಿದರು.
ಅಭ್ಯರ್ಥಿ ಯಾರೇ ಆದರೂ ಬಿಜೆಪಿ ಪಕ್ಷಕ್ಕೋಸ್ಕರ ದುಡಿಯೋಣ, ಹೋಬಳಿ ಹಾಗೂ ಗ್ರಾಮಗಳ ಮಟ್ಟದಲ್ಲಿ ಪ್ರತಿಯೊಬ್ಬ ಮುಖಂಡರೂ ಎಲ್ಲವನ್ನೂ ಒಟ್ಟುಗೂಡಿಸಿ ದೇಶದ ಅಭಿವೃದ್ಧಿ ಕಾರ್ಯಗಳನ್ನು ಮನವರಿಕೆ ಮಾಡಿ, ಎಲ್ಲರೂ ಸ್ಥಳೀಯವಾಗಿ ಪಕ್ಷವನ್ನು ಬೆಂಬಲಿಸಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…