ಅಮೃತ್ ಶೆಣೈಗೆ ಗೆಲುವಿನ ಪೂರಕ ವಾತಾವರಣ : ಜಯಶ್ರೀ ಭಟ್
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅಮೃತ್ ಶೆಣೈ ಗೆ ಗೆಲುವಿನ ಪೂರಕ ವಾತಾವರಣ ನಿರ್ಮಾಣವಾಗಿದೆ.
ಉಡುಪಿ ಚಿಕ್ಕಮಗಳೂರಿನ ಎರಡು ಜಿಲ್ಲೆಯಲ್ಲಿ ಸಾವಿರಾರು ಯುವಕರು, ಗೃಹಿಣಿಯರು ,ಕಾರ್ಮಿಕರು, ಶೆಣೈ ಪರ ಮತಯಾಚಿಸುತ್ತಿದ್ದು ಹೊಸ ಬದಲಾವಣೆಯನ್ನ ಜನ ಬಯಸುತ್ತಿದ್ದಾರೆ ಹಾಗಾಗಿ ಪಕ್ಷೇತರ ಅಭ್ಯರ್ಥಿ ಶೆಣೈ ಗೆಲುವು ಸನ್ನಿಹಿತವಾಗಿದೆ.
ಜಾತ್ಯಾತೀತ ವ್ಯಕ್ತಿತ್ವ,ಕಾರ್ಮಿಕರ ಪರ ಸದಾ ಹೋರಾಟ ನಡೆಸಿಕೊಂಡು ಬಂದಿರುವ ಅಮೃತ್ ಶೆಣೈ ಕ್ರಮ ಸಂಖ್ಯೆ ೧೦ ವಜ್ರದ ಚಿಹ್ನೆಯಲ್ಲಿ ಸ್ಪರ್ದಿಸುತ್ತಿದ್ದಾರೆ ಎಲ್ಲಾರೂ ಜಾತಿ ಮತ ಭೇದ ಇಲ್ಲದೆ ಬೆಂಬಲಿಸುವಂತೆ ಮತದಾರರಲ್ಲಿ ವಿನಂತಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…