ಅಮೃತ್ ಶೆಣೈಗೆ ಗೆಲುವಿನ ಪೂರಕ ವಾತಾವರಣ : ಜಯಶ್ರೀ ಭಟ್
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅಮೃತ್ ಶೆಣೈ ಗೆ ಗೆಲುವಿನ ಪೂರಕ ವಾತಾವರಣ ನಿರ್ಮಾಣವಾಗಿದೆ.
ಉಡುಪಿ ಚಿಕ್ಕಮಗಳೂರಿನ ಎರಡು ಜಿಲ್ಲೆಯಲ್ಲಿ ಸಾವಿರಾರು ಯುವಕರು, ಗೃಹಿಣಿಯರು ,ಕಾರ್ಮಿಕರು, ಶೆಣೈ ಪರ ಮತಯಾಚಿಸುತ್ತಿದ್ದು ಹೊಸ ಬದಲಾವಣೆಯನ್ನ ಜನ ಬಯಸುತ್ತಿದ್ದಾರೆ ಹಾಗಾಗಿ ಪಕ್ಷೇತರ ಅಭ್ಯರ್ಥಿ ಶೆಣೈ ಗೆಲುವು ಸನ್ನಿಹಿತವಾಗಿದೆ.
ಜಾತ್ಯಾತೀತ ವ್ಯಕ್ತಿತ್ವ,ಕಾರ್ಮಿಕರ ಪರ ಸದಾ ಹೋರಾಟ ನಡೆಸಿಕೊಂಡು ಬಂದಿರುವ ಅಮೃತ್ ಶೆಣೈ ಕ್ರಮ ಸಂಖ್ಯೆ ೧೦ ವಜ್ರದ ಚಿಹ್ನೆಯಲ್ಲಿ ಸ್ಪರ್ದಿಸುತ್ತಿದ್ದಾರೆ ಎಲ್ಲಾರೂ ಜಾತಿ ಮತ ಭೇದ ಇಲ್ಲದೆ ಬೆಂಬಲಿಸುವಂತೆ ಮತದಾರರಲ್ಲಿ ವಿನಂತಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…