Featured

ಅಮೆರಿಕದಲ್ಲಿ ನಕಲಿ ಕ್ಯಾನ್ಸರ್ ಔಷಧಿ ಮಾರಾಟ ಮತ್ತು ಕಳ್ಳಸಾಗಾಣಿಕೆ- ಭಾರತೀಯ ಮೂಲದ ವ್ಯಕ್ತಿ ಅರೆಸ್ಟ್‌ – vishwanews24

ಅಮೆರಿಕದಲ್ಲಿ ನಕಲಿ ಕ್ಯಾನ್ಸರ್ ಔಷಧಿ ಮಾರಾಟ ಮತ್ತು ಕಳ್ಳಸಾಗಾಣಿಕೆ- ಭಾರತೀಯ ಮೂಲದ ವ್ಯಕ್ತಿ ಅರೆಸ್ಟ್‌

ಅಮೇರಿಕಾ : ನಕಲಿ ಕ್ಯಾನ್ಸರ್ ಔಷಧಿಗಳ ಮಾರಾಟ ಮತ್ತು ಕಳ್ಳಸಾಗಾಣಿಕೆಯ ಆರೋಪದ ಮೇಲೆ ಬಿಹಾರ ಮೂಲದ ವ್ಯಕ್ತಿಯನ್ನು ಅಮೆರಿಕದಲ್ಲಿ ಬಂಧಿಸಿರುವುದು ಬೆಳಕಿಗೆ ಬಂದಿದೆ.

ಸಂಜಯ್ ಕುಮಾರ್ (43) ಅಮೆರಿಕಕ್ಕೆ ಸಾವಿರಾರು ಡಾಲರ್ ಮೌಲ್ಯದ ನಕಲಿ ಔಷಧಗಳನ್ನು ಮಾರಾಟ ಮತ್ತು ಕಳ್ಳಸಾಗಣೆ ಮಾಡಿದ ಆರೋಪ ಹೊತ್ತಿದ್ದಾರೆ.ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣದ ಪ್ರಕಾರ, ಸಂಜಯ್ ಮತ್ತು ತಂಡ ಅಮೆರಿಕಕ್ಕೆ ನಕಲಿ ಕ್ಯಾನ್ಸರ್ ಔಷಧಿಗಳನ್ನು ಮಾರಾಟ ಮಾಡಿದ್ದಾರೆ ಎಂದು ವರದಿಯಾಗಿದೆ.

ಕೀಟ್ರುಡಾ ಒಂದು ಕ್ಯಾನ್ಸರ್ ಇಮ್ಯುನೊಥೆರಪಿಯಾಗಿದ್ದು, ಇದನ್ನು 19 ವಿಧದ ಕ್ಯಾನ್ಸರ್‌ಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಇದರ ತಯಾರಿಕೆ ಮತ್ತು ವಿತರಣೆಯನ್ನು ಮೆರ್ಕ್ ಶಾರ್ಪ್ ಮತ್ತು ಡೊಹ್ಮೆ ಎಲ್ಎಲ್ ಸಿ ಮೂಲಕ ಮಾತ್ರ ಮಾಡಬಹುದಾಗಿದೆ.

ಸಂಜಯ್ ಅವರನ್ನು ಜೂನ್ 26 ರಂದು ಹೂಸ್ಟನ್‌ನಲ್ಲಿ ಬಂಧಿಸಲಾಗಿದೆ. ಸಂಜಯ್ ಕುಮಾರ್ ವಿರುದ್ಧ ನಕಲಿ ಕ್ಯಾನ್ಸರ್ ಔಷಧಿಗಳ ಮಾರಾಟ ಮತ್ತು ಕಳ್ಳಸಾಗಾಣಿಕೆಯ ಆರೋಪವಿದ್ದು, ತಪ್ಪಿತಸ್ಥರೆಂದು ಸಾಬೀತಾದರೆ, ಅವರು ಪ್ರತಿ ಅಪರಾಧಕ್ಕೆ 20 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

15 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

16 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

16 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

18 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

18 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

18 hours ago