Featured

ಅಮೆರಿಕಾದಲ್ಲಿ ಮೊದಲ ಓಮಿಕ್ರೋನ್ ಪ್ರಕರಣ ಪತ್ತೆ – Vishwanews24

ಅಮೆರಿಕಾದಲ್ಲಿ ಮೊದಲ ಓಮಿಕ್ರೋನ್ ಪ್ರಕರಣ ಪತ್ತೆ – Vishwanews24

ಕ್ಯಾಲಿಫೋರ್ನಿಯಾ : ಒಮಿಕ್ರೋನ್ ಎನ್ನುವ ಹೊಸ ರೂಪಾಂತರಿ ವೈರಸ್ ಅಮೆರಿಕದಲ್ಲಿ ಪತ್ತೆಯಾಗಿದ್ದು, ಪ್ರತಿಯೊಬ್ಬ ನಾಗರಿಕನೂ ಲಸಿಕೆ ಪಡೆಯುವಂತೆ ವೈಟ್‌ಹೌಸ್ ಮನವಿ ಮಾಡಿದೆ.

ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದ ವ್ಯಕ್ತಿಯಲ್ಲಿ ಒಮಿಕ್ರೋನ್ ಪತ್ತೆಯಾಗಿದೆ ಎಂದು ಅಮೆರಿಕಾ ದೃಢಪಡಿಸಿದೆ..

ಕ್ಯಾಲಿಫೋರ್ನಿಯಾದಲ್ಲಿರುವ ವ್ಯಕ್ತಿಯಲ್ಲಿ ಹೊಸ ರೂಪಾಂತರಿ ಪತ್ತೆಯಾಗಿದ್ದು ಇವರು ಈಗಾಗಲೇ ಕೋವಿಡ್ ಲಸಿಕೆ ಪಡೆದಿದ್ದಾರೆ ಎಂದು ಯುಎಸ್ ಅಧ್ಯಕ್ಷರ ಮುಖ್ಯ ವೈದ್ಯಕೀಯ ಸಲಹೆಗಾರ ಡಾ.ಆಂಥೋನಿ ಪೌಸಿ ಮಾಹಿತಿ ನೀಡಿದ್ದಾರೆ. ನ.22 ರಂದು ದಕ್ಷಿಣ ಆಫ್ರಿಕಾದಿಂದ ಬಂದಿದ್ದ ವ್ಯಕ್ತಿಯಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿತ್ತು. ಸೋಂಕಿತ ಸ್ವಯಂ ಕ್ವಾರಂಟೈನ್ ಆಗಿದ್ದಾರೆ. ಇವರ ಸಂಪರ್ಕಿತರ ವರದಿ ನೆಗೆಟಿವ್ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಅಮೆರಿಕಾದಲ್ಲಿ ಒಮಿಕ್ರೋನ್ ಕಂಡುಬಂದ ಬೆನ್ನಲ್ಲೆ ಶ್ವೇತ ಭವನ ಪ್ರಕಟಣೆ ಹೊರಡಿಸಿದ್ದು, ದೇಶವಾಸಿಗಳು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದೆ.ಒಮಿಕ್ರೋನ್ ರೂಪಾಂತರಿ ವಿಶ್ವದಾದ್ಯಂತ ಭೀತಿ ಮೂಡಿಸಿದ್ದು, ಈ ಸೋಂಕು ಹರಡುವುದನ್ನು ತಡೆಯಲು ಎಲ್ಲ ದೇಶಗಳು ಕಠಿಣ ಕ್ರಮ ಕೈಗೊಳ್ಳುತ್ತಿವೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago