Featured

ಅಮೆರಿಕ: ಭಾರತೀಯ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ನೂತನ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ – vishwanews24

ಅಮೆರಿಕ: ಭಾರತೀಯ ವಲಸಿಗರನ್ನು ಗಡಿಪಾರು ಮಾಡಲು ಆರಂಭಿಸಿದ ಟ್ರಂಪ್

ಅಮೆರಿಕ: ಭಾರತೀಯ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ನೂತನ ಅಧ್ಯಕ್ಷರಾಗಿ ಡೊನಾಲ್ಡ್​ ಟ್ರಂಪ್ ಮುಂದಾಗಿದ್ದಾರೆ. ಇತ್ತೀಚೆಗಷ್ಟೇ 500 ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಬಂಧಿಸಿದ್ದರು.

ಇತ್ತೀಚೆಗಷ್ಟೇ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಟ್ರಂಪ್‌ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿದ್ದರು. ಈ ಪೈಕಿ ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಆದೇಶವು ಪ್ರಮುಖವಾಗಿತ್ತು, ಇದೀಗ ಅದರ ಎರಡನೇ ಭಾಗದ ಕಾರ್ಯಾಚರಣೆ ನಡೆಯುತ್ತಿದೆ.

ಅಕ್ರಮ ವಲಸಿಗರನ್ನು ಹೊತ್ತ ಮಿಲಿಟರಿ ವಿಮಾನ ಭಾರತಕ್ಕೆ ಹೊರಟಿದೆ. ಸಿ -17 ವಿಮಾನವು ವಲಸಿಗರೊಂದಿಗೆ ಭಾರತಕ್ಕೆ ಹೊರಟಿತ್ತು ಆದರೆ ಕನಿಷ್ಠ 24 ಗಂಟೆಗಳಾದರೂ ಅದು ತಲುಪಲಿಲ್ಲ ಎಂದು ಹೇಳಿದರು. ಅಮೆರಿಕದ ಇತಿಹಾಸದಲ್ಲಿಯೇ ಅತಿ ಹೆಚ್ಚು ಮಂದಿ ಅಕ್ರಮ ವಲಸಿಗರನ್ನು ಗಡಿಪಾರು ಮಾಡುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದರು.

ಪ್ಯೂ ಸಂಶೋಧನಾ ಕೇಂದ್ರದ ಅಂಕಿಅಂಶಗಳ ಪ್ರಕಾರ, ಭಾರತದಿಂದ ಬಂದ ಸರಿಸುಮಾರು 725,000 ಅಕ್ರಮ ವಲಸಿಗರು ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ , ಇದು ಮೆಕ್ಸಿಕೊ ಮತ್ತು ಎಲ್ ಸಾಲ್ವಡಾರ್ ನಂತರ ಅನಧಿಕೃತ ವಲಸಿಗರ ಮೂರನೇ ಅತಿದೊಡ್ಡ ಜನಸಂಖ್ಯೆಯಾಗಿದೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

7 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

8 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

8 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

8 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

9 hours ago