Featured

ಅಮೇರಿಕಾದ ಗಗನನೌಕೆಗೆ ಭಾರತದ ಕಲ್ಪನಾ ಚಾವ್ಲಾ ಹೆಸರು -Vishwanews24

ಅಮೇರಿಕಾದ ಗಗನನೌಕೆಗೆ ಭಾರತದ ಕಲ್ಪನಾ ಚಾವ್ಲಾ ಹೆಸರು -Vishwanews24

ವಾಷಿಂಗ್ಟನ್ : ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದತ್ತ ಉಡ್ಡಯನ ಮಾಡಲಿರುವ ಅಮೇರಿಕಾದ ಎನ್‌ಜಿ–14 ಸಿಗ್ನಸ್‌ ಎಂಬ ಗಗನನೌಕೆಯೊಂದಕ್ಕೆ ಭಾರತ ಮೂಲದ ಅಮೇರಿಕನ್‌ ಗಗನಯಾತ್ರಿ ಕಲ್ಪನಾ ಚಾವ್ಲಾ ಅವರ ಹೆಸರಿಡಲಾಗಿದೆ ಎಂದು ವರದಿ ತಿಳಿಸಿದೆ.

ಗಗನನೌಕೆಯೊಂದಕ್ಕೆ ಕಲ್ಪನಾ ಚಾವ್ಲಾ ಹೆಸರು ಇಡುವ ಮೂಲಕ ಅಮೇರಿಕಾದ ಪ್ರತಿಷ್ಠಿತ, ಬಾಹ್ಯಾಕಾಶ ಮತ್ತು ರಕ್ಷಣಾ ತಂತ್ರಜ್ಞಾನ ಕಂಪನಿ ನಾರ್ಥ್‌ರಾಪ್‌ ಗ್ರುಮ್ಯಾನ್‌, ಬಾಹ್ಯಾಕಾಶ ಯಾನ ಕೈಗೊಂಡ ಮೊದಲ ಭಾರತ ಮೂಲದ ಮಹಿಳೆ ಎಂಬ ಹೆಗ್ಗಳಿಕೆ ಪಾತ್ರವಾದ ಕಲ್ಪನಾ ಚಾವ್ಲಾಗೆ ಗೌರವ ನೀಡಿದೆ.

ಬಾಹ್ಯಾಕಾಶ ಅನ್ವೇಷಣೆ, ಸಂಶೋಧನೆಗೆ ಬೇಕಾದ ಒಟ್ಟು 3,629 ಕೆ.ಜಿ ತೂಕದ ಸಾಮಗ್ರಿಗಳನ್ನು ಹೊತ್ಯೊಯಲಿರುವ ಈ ಗಗನನೌಕೆಯು ಸೆಪ್ಟೆಂಬರ್‌ 29ರಂದು ವರ್ಜಿನಿಯಾದಲ್ಲಿ ನಾಸಾಕ್ಕೆ ಸೇರಿದ ವಾಲಪ್ಸ್‌ ಫ್ಲೈಟ್‌ ಫೆಸಿಲಿಟಿಯಿಂದ ಉಡ್ಡಯನ ಆಗಲಿದ್ದು ಎರಡು ದಿನಗಳ ಬಳಿಕ ನೌಕೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ಸೇರಲಿದೆ.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

7 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago