Featured

ಅಮ್ಮ ಮತ್ತು ಅಜ್ಜಿಯ ಗುಣಗಳು ಇರಬೇಕು -ತಮ್ಮ ಬಾಳ ಸಂಗಾತಿ ಕುರಿತು ಮಾತನಾಡಿದ ರಾಹುಲ್ ಗಾಂಧಿ – Vishwanews24

ಅಮ್ಮ ಮತ್ತು ಅಜ್ಜಿಯ ಗುಣಗಳು ಇರಬೇಕು -ತಮ್ಮ ಬಾಳ ಸಂಗಾತಿ ಕುರಿತು ಮಾತನಾಡಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮದುವೆ ವಿಚಾರದಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ಜೀವನ ಸಂಗಾತಿ ಹೇಗಿರಬೇಕೆಂಬುದರ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

ಲೈಫ್ ಪಾರ್ಟ್ನರ್ ಕುರಿತು ಕೇಳಿದ ಪ್ರಶ್ನೆಗೆ ರಾಹುಲ್ ಪ್ರತಿಕ್ರಿಯೆ ನೀಡಿದ್ದು, ನನ್ನ ಪತ್ನಿಯಾಗುವವಳಲ್ಲಿ ನನ್ನ ತಾಯಿ ಸೋನಿಯಾ ಗಾಂಧಿ ಮತ್ತು ಅಜ್ಜಿ ಇಂದಿರಾ ಗಾಂಧಿ ಅವರ ಗುಣಗಳು ಇರಬೇಕು. ಅಮ್ಮ ಮತ್ತು ಅಜ್ಜಿಯ ವ್ಯಕ್ತಿತ್ವದ ಗುಣಗಳನ್ನು ಹೊಂದಿರುವವಳ ಜೊತೆ ನಾನು ಜೀವನವನ್ನು ಹಂಚಿಕೊಳ್ಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ತಮ್ಮ ರಾಷ್ಟ್ರವ್ಯಾಪಿ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಇಂದಿರಾ ಗಾಂಧಿಯಂತಹ ಮಹಿಳೆಯೊಂದಿಗೆ ಜೀವನ ಹಂಚಿಕೊಳ್ಳಲು ಬಯಸುತ್ತೀರಾ? ಎಂದು ನಿರೂಪಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಮಾಜಿ ಪ್ರಧಾನಿ ಹಾಗೂ ನನ್ನ ಅಜ್ಜಿ ಇಂದಿರಾ ಗಾಂಧಿ ನನ್ನ ಜೀವನದ ಪ್ರೀತಿ ಮತ್ತು ನನ್ನ ಎರಡನೇ ತಾಯಿ ಎಂದು ಹೇಳಿದ್ದಾರೆ. ನನಗೆ ಮದುವೆಯಾಗಬಾರದು ಎಂದೇನಿಲ್ಲ. ಆಕೆ ನನ್ನ ತಾಯಿ ಮತ್ತು ಅಜ್ಜಿಯ ಗುಣಗಳನ್ನು ಹೊಂದಿದ್ದರೆ ನನಗೆ ಇಷ್ಟವಾಗುತ್ತಾಳೆ. ಅಂತಹ ಮಹಿಳೆಯನ್ನು ನನ್ನ ಜೀವನ ಸಂಗಾತಿಯನ್ನಾಗಿ ಸ್ವೀಕರಿಸಲು ನಾನು ಬಯಸುತ್ತೇನೆ ಎಂದಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago