Categories: ಉಡುಪಿ

ಅಯೋದ್ಯ ಶ್ರೀ ಸುರೇಶ್ ಆರ್ ಶೆಟ್ಟಿಯವರಿಗೆ ಮಾತೃವಿಯೋಗ:-Vishwanews24

ಅಯೋದ್ಯ ಶ್ರೀ ಸುರೇಶ್ ಆರ್ ಶೆಟ್ಟಿಯವರಿಗೆ ಮಾತೃವಿಯೋಗ:-Vishwanews24

ಕಾಪು: ಕಾಪುವಿನ ಉದ್ಯಮಿ ಗುತ್ತಿಗೆದಾರ ಅಯೋಧ್ಯ ಸುರೇಶ್ ಶೆಟ್ಟಿ ಅವರ ಮಾತೃಶ್ರೀ ಯವರಾದ ಶ್ರೀಮತಿ ಸೀತಾ ಆರ್ ಶಕ್ತಿ ಅವರು ಸೋಮವಾರ ಬೆಳಗ್ಗೆ ದೈವಾದೀನರಾಗಿದ್ದಾರೆ.
ಮೃತರ ಅಂತ್ಯಸಂಸ್ಕಾರ ಪ್ರಕ್ರಿಯೆ ಸೋಮವಾರ ಸಂಜೆ 7 ಗಂಟೆಗೆ ಮೃತರ ಸ್ವಗೃಹ ಅಯೋಧ್ಯ ಕಾಪು ಇಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಗುರ್ಮೆ ಸುರೇಶ್ ಶೆಟ್ಟಿ , ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲಾಜಿ ಯೋಗೀಶ್ ಶೆಟ್ಟಿ ಸೇರಿದಂತೆ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.

Vishwa News 24

Recent Posts

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

14 hours ago

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

15 hours ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

17 hours ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

17 hours ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

17 hours ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

17 hours ago