ಅಯೋಧ್ಯೆ : ರಾಮ ಜನ್ಮಭೂಮಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಲಖನೌಗೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಅಯೋಧ್ಯೆಗೆ ತೆರಳಿದರು.
ಬೆಳಗ್ಗೆ 10:30ಕ್ಕೆ ಲಖನೌ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದರು. ಮೋದಿಯನ್ನು ಸ್ವಾಗತಿಸಲು ಆಗಮಿಸಿದ್ದ ಹಿರಿಯ ನಾಯಕರು ಜೈ ಶ್ರೀರಾಮ್ ಎನ್ನುವ ಘೋಷಣೆ ಕೂಗಿದರು. ನಂತರ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಅಯೋಧ್ಯೆಯ ಸಾಕೇತ್ ಕಾಲನಿಗೆ ತೆರಳಿದರು. ಅಯೋಧ್ಯೆಗೆ ಕಾಲಿಡುತ್ತಿದ್ದಂತೆ ಜೈ ಶ್ರೀರಾಮ್ ಎನ್ನುವ ಘೋಷಣೆಗಳು ಮೊಳಗಿದವು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…